Webdunia - Bharat's app for daily news and videos

Install App

ಕೋಚ್ ದ್ರಾವಿಡ್ ನೀಡಿದ್ದ ಟಾಸ್ಕ್ ಪೂರ್ತಿ ಮಾಡಿದ ವೆಂಕಟೇಶ್ ಅಯ್ಯರ್

Webdunia
ಮಂಗಳವಾರ, 22 ಫೆಬ್ರವರಿ 2022 (09:40 IST)
ಕೋಲ್ಕೊತ್ತಾ: ಧೋನಿ ನಿವೃತ್ತಿಯಾದ ಬಳಿಕ ಟೀಂ ಇಂಡಿಯಾಗೆ ಫಿನಿಶರ್ ಕೊರತೆ ಕಾಡುತ್ತಿತ್ತು. ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಸೇರಿದಂತೆ ಹಲವರು ಈ ಜಾಗಕ್ಕೆ ಬಂದು ಹೋದರೂ ಇದುವರೆಗೆ ಈ ಕ್ರಮಾಂಕಕ್ಕೆ ಖಾಯಂ ಆಟಗಾರ ಸಿಕ್ಕಿರಲಿಲ್ಲ.

ಇದೀಗ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಹೊಸ ಟೀಂ ಮ್ಯಾನೇಜ್ ಮೆಂಟ್ ಯುವ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ರನ್ನು ಫಿನಿಶರ್ ಕೆಲಸ ಮಾಡುವ ಟಾಸ್ಕ್ ನೀಡಿತ್ತು. ಅದನ್ನು ಅವರು ಪೂರ್ತಿ ಮಾಡಿದ್ದಾರೆ ಎಂಬ ಖುಷಿ ದ್ರಾವಿಡ್ ರದ್ದಾಗಿದೆ.

‘ವೆಂಕಟೇಶ್ ಅಯ್ಯರ್ ಐಪಿಎಲ್ ಗಳಲ್ಲಿ ಆರಂಭಿಕರಾಗಿರಬಹುದು. ಆದರೆ ಇಲ್ಲಿ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿದೆವು. ಅವರಿಗೆ ನಾವು ಚಾಲೆಂಜ್ ಮಾಡಿದ್ದೆವು. ಯಾವುದೇ ಕ್ರಮಾಂಕದಲ್ಲೂ ಆಡಿ ತೋರಿಸಲು ಹೇಳಿದೆವು. ಅವರು ಆ ಟಾಸ್ಕ್ ಪೂರ್ತಿ ಮಾಡಿದ್ದಾರೆ. ಪಂದ್ಯದಿಂದ ಪಂದ್ಯಕ್ಕೆ ಅವರು ಸುಧಾರಿಸಿದರು’ ಎಂದು ದ್ರಾವಿಡ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments