Webdunia - Bharat's app for daily news and videos

Install App

ನಾಮದ ಬಲದಲ್ಲಿ ಆಟಗಾರರನ್ನು ತಂಡದಲ್ಲಿಟ್ಟುಕೊಳ್ಳಲಾಗದು: ಕೊಹ್ಲಿಗೆ ಟಾಂಗ್ ಕೊಟ್ಟ ವೆಂಕಟೇಶ್ ಪ್ರಸಾದ್

Webdunia
ಸೋಮವಾರ, 11 ಜುಲೈ 2022 (10:00 IST)
ಮುಂಬೈ:  ರನ್ ಬರಗಾಲ ಎದುರಿಸುತ್ತಿರುವ ವಿರಾಟ್ ಕೊಹ್ಲಿಯನ್ನು ಆಡುವ ಬಳಗದಿಂದ ಹೊರಗಿಡಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕ ಮೂಲದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಈ ಒತ್ತಾಯಕ್ಕೆ ಧ್ವನಿಗೂಡಿಸಿದ್ದಾರೆ.

ಈ ಹಿಂದೆ ಸೆಹ್ವಾಗ್, ಸೌರವ್ ಗಂಗೂಲಿ, ಜಹೀರ್ ಖಾನ್, ಹರ್ಭಜನ್ ಮುಂತಾದ ಘಟಾನುಘಟಿ ಆಟಗಾರರನ್ನೂ ಫಾರ್ಮ್ ಕೊರತೆ ಎದುರಿಸಿದ್ದಾಗ ತಂಡದಿಂದ ಕಿತ್ತು ಹಾಕಲಾಗಿತ್ತು ಎಂದು ವೆಂಕಟೇಶ್ ‍ಪ್ರಸಾದ್ ಹೇಳಿದ್ದಾರೆ.

‘ನೀವು ಕಳಪೆ ಫಾರ್ಮ್ ನಲ್ಲಿದ್ದಾಗ ಎಷ್ಟೇ ದೊಡ್ಡ ಹೆಸರು ಮಾಡಿದ್ದರೂ ತಂಡದಿಂದ ಹೊರನಡೆಯಲೇಬೇಕು. ಇದಕ್ಕೆ ಸೆಹ್ವಾಗ್, ಗಂಗೂಲಿ, ಭಜಿ, ಜಹೀರ್ ನಂತಹ ಆಟಗಾರರೂ ಹೊರತಾಗಿರಲಿಲ್ಲ. ಸ್ವತಃ ಅನಿಲ್ ಕುಂಬ್ಳೆ ಎಷ್ಟೋ ಬಾರಿ ಬೆಂಚ್ ಕಾಯಿಸಿದ್ದರು. ಸಾಕಷ್ಟು ಪ್ರತಿಭಾವಂತ ಯುವ ಪ್ರತಿಭೆಗಳಿರುವಾಗ ಕೇವಲ ನಾಮದ ಬಲದಿಂದ ತಂಡದಲ್ಲಿ ಉಳಿದುಕೊಳ್ಳಲು ಸಾಧ್ಯವಿಲ್ಲ’ ಎಂದು ವೆಂಕಟೇಶ್ ಪ್ರಸಾದ್ ಕೊಹ್ಲಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments