Webdunia - Bharat's app for daily news and videos

Install App

ನಾಮದ ಬಲದಲ್ಲಿ ಆಟಗಾರರನ್ನು ತಂಡದಲ್ಲಿಟ್ಟುಕೊಳ್ಳಲಾಗದು: ಕೊಹ್ಲಿಗೆ ಟಾಂಗ್ ಕೊಟ್ಟ ವೆಂಕಟೇಶ್ ಪ್ರಸಾದ್

Webdunia
ಸೋಮವಾರ, 11 ಜುಲೈ 2022 (10:00 IST)
ಮುಂಬೈ:  ರನ್ ಬರಗಾಲ ಎದುರಿಸುತ್ತಿರುವ ವಿರಾಟ್ ಕೊಹ್ಲಿಯನ್ನು ಆಡುವ ಬಳಗದಿಂದ ಹೊರಗಿಡಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕ ಮೂಲದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಈ ಒತ್ತಾಯಕ್ಕೆ ಧ್ವನಿಗೂಡಿಸಿದ್ದಾರೆ.

ಈ ಹಿಂದೆ ಸೆಹ್ವಾಗ್, ಸೌರವ್ ಗಂಗೂಲಿ, ಜಹೀರ್ ಖಾನ್, ಹರ್ಭಜನ್ ಮುಂತಾದ ಘಟಾನುಘಟಿ ಆಟಗಾರರನ್ನೂ ಫಾರ್ಮ್ ಕೊರತೆ ಎದುರಿಸಿದ್ದಾಗ ತಂಡದಿಂದ ಕಿತ್ತು ಹಾಕಲಾಗಿತ್ತು ಎಂದು ವೆಂಕಟೇಶ್ ‍ಪ್ರಸಾದ್ ಹೇಳಿದ್ದಾರೆ.

‘ನೀವು ಕಳಪೆ ಫಾರ್ಮ್ ನಲ್ಲಿದ್ದಾಗ ಎಷ್ಟೇ ದೊಡ್ಡ ಹೆಸರು ಮಾಡಿದ್ದರೂ ತಂಡದಿಂದ ಹೊರನಡೆಯಲೇಬೇಕು. ಇದಕ್ಕೆ ಸೆಹ್ವಾಗ್, ಗಂಗೂಲಿ, ಭಜಿ, ಜಹೀರ್ ನಂತಹ ಆಟಗಾರರೂ ಹೊರತಾಗಿರಲಿಲ್ಲ. ಸ್ವತಃ ಅನಿಲ್ ಕುಂಬ್ಳೆ ಎಷ್ಟೋ ಬಾರಿ ಬೆಂಚ್ ಕಾಯಿಸಿದ್ದರು. ಸಾಕಷ್ಟು ಪ್ರತಿಭಾವಂತ ಯುವ ಪ್ರತಿಭೆಗಳಿರುವಾಗ ಕೇವಲ ನಾಮದ ಬಲದಿಂದ ತಂಡದಲ್ಲಿ ಉಳಿದುಕೊಳ್ಳಲು ಸಾಧ್ಯವಿಲ್ಲ’ ಎಂದು ವೆಂಕಟೇಶ್ ಪ್ರಸಾದ್ ಕೊಹ್ಲಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments