Webdunia - Bharat's app for daily news and videos

Install App

ವಿವಾದಾತ್ಮಕ ಟ್ವೀಟ್ ಮಾಡಿ ಡಿಲೀಟ್ ಮಾಡಿದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್

Webdunia
ಭಾನುವಾರ, 10 ಸೆಪ್ಟಂಬರ್ 2023 (09:40 IST)
ಬೆಂಗಳೂರು: ಟೀಂ ಇಂಡಿಯಾ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಮೊನಚು ಕಾಮೆಂಟ್ ಗಳ ಮೂಲಕ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ.

ಇದೀಗ ಬಿಸಿಸಿಐ ವಿರುದ್ಧವೇ ಅವರು ಅಸಮಧಾನ ಹೊರಹಾಕಿದ್ದಾರೆ. ವಿಶ್ವಕಪ್ ಟಿಕೆಟ್ ಹಂಚಿಕೆ ಸಮರ್ಪಕವಾಗಿಲ್ಲ ಎಂಬುದು ವೆಂಕಿ ಆರೋಪವಾಗಿತ್ತು.

ಇದರ ಬೆನ್ನಲ್ಲೇ ಅವರು ಟ್ವಿಟರ್ ನಲ್ಲಿ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿದೇ ಒಬ್ಬ ಭ್ರಷ್ಟ ವ್ಯಕ್ತಿಯಿಂದ ಇಡೀ ಸಂಸ್ಥೆಗೇ ಭ್ರಷ್ಟ ಎಂಬ ಕೆಟ್ಟ ಹೆಸರು ಬರುತ್ತದೆ. ಅದು ಸಣ್ಣ ಮಟ್ಟದಲ್ಲಿ ಅಲ್ಲ, ದೊಡ್ಡ ಮಟ್ಟದಲ್ಲಿ ಎಂದು ಬರೆದುಕೊಂಡಿದ್ದಾರೆ. ಅವರ ಈ ಟ್ವೀಟ್ ಬಿಸಿಸಿಐಗೆ ಕೊಟ್ಟ ಟಾಂಗ್ ಎಂದು ನೆಟ್ಟಿಗರು ಕಾಮೆಂಟ್ ಮಾಡಲು ಶುರು ಮಾಡಿದ್ದರು. ಇದರ ಬೆನ್ನಲ್ಲೇ ವೆಂಕಟೇಶ‍್ ಪ್ರಸಾದ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments