Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಯಶಸ್ವಿ ಸೂತ್ರ ವಿವರಿಸಿದ ವೆಂಕಟೇಶ್ ಪ್ರಸಾದ್

Webdunia
ಮಂಗಳವಾರ, 15 ಜೂನ್ 2021 (10:21 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಬಹುದಾದ ಪ್ರಮುಖ ಕಾರಣವನ್ನು ಕನ್ನಡಿಗ, ಟೀಂ ಇಂಡಿಯಾ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ವಿವರಿಸಿದ್ದಾರೆ.


’90 ರ ದಶಕದಲ್ಲಿ ಭಾರತ ತಂಡದಲ್ಲಿ ಕೇವಲ ಇಬ್ಬರು ವೇಗಿಗಳಿರುತ್ತಿದ್ದರು. ಆದರೆ ಈಗ ಹಾಗಲ್ಲ. ಭಾರತ ತಂಡದ ಬೆಂಚ್ ಸ್ಟ್ರೆಂಗ್ತ್ ಸ್ಟ್ರಾಂಗ್ ಆಗಿದೆ. ಪ್ರತಿಭಾವಂತ ವೇಗಿಗಳ ಪಡೆಯೇ ಇದೆ. ಅದರ ಜೊತೆಗೆ ಇಬ್ಬರು ಆಲ್ ರೌಂಡರ್ ಗಳಿದ್ದಾರೆ. ವಿಶ್ವ ದರ್ಜೆಯ ಸ್ಪಿನ್ನರ್ ಗಳಿದ್ದಾರೆ. ಇವರೆಲ್ಲಾ ಸೇರಿಕೊಂಡರೆ 350 ರನ್ ಸ್ಕೋರ್ ಮಾಡಿದರೂ ಮೇಲುಗೈ ಸಾಧಿಸಬಹುದು’ ಎಂದು ವೆಂಕಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನು, ಇಲ್ಲಿನ ಪಿಚ್ ಗಳಲ್ಲಿ ಪಂದ್ಯ ಐದನೇ ದಿನದವರೆಗೆ ಹೋದರೆ ಅಚ್ಚರಿ. ಇತ್ತೀಚೆಗೆ ಮೂರು-ನಾಲ್ಕು ದಿನಗಳಲ್ಲಿ ಟೆಸ್ಟ್ ಮುಗಿದು ಹೋಗುತ್ತದೆ. ಆದರೆ ಇಲ್ಲಾದರೂ ಐದು ದಿನದವರೆಗೆ ಆಟ ನಡೆಯಲಿ ಎಂದು ಅವರು ಆಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments