Webdunia - Bharat's app for daily news and videos

Install App

ಟೀಂ ಇಂಡಿಯಾ ಆಯ್ಕೆ ಸಮಿತಿಗೆ ವೆಂಕಟೇಶ್ ಪ್ರಸಾದ್, ಡಿ.ಗಣೇಶ್ ಅರ್ಜಿ

Webdunia
ಶುಕ್ರವಾರ, 2 ಡಿಸೆಂಬರ್ 2022 (09:40 IST)
ಮುಂಬೈ: ಟೀಂ ಇಂಡಿಯಾ ಆಯ್ಕೆ ಸಮಿತಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಹೊಸ ಆಯ್ಕೆ ಸಮಿತಿ ನೇಮಿಸಲಾಗುತ್ತಿದೆ.

ಇದೀಗ ಕನ್ನಡಿಗರಾದ, ಮಾಜಿ ವೇಗಿ ವೆಂಕಟೇಶ್ ಪ್ರಸಾದ್, ದೊಡ್ಡ ಗಣೇಶ್ ಆಯ್ಕೆ ಸಮಿತಿ ಸದಸ್ಯತ್ವಕ್ಕೆ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದಾರೆ. ವೆಂಕಟೇಶ್ ಪ್ರಸಾದ್ ಈ ಮೊದಲೊಮ್ಮೆ ಕಿರಿಯರ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು.

ಒಂದು ವೇಳೆ ವೆಂಕಟೇಶ್ ಪ್ರಸಾದ್ ಸ್ಥಾನ ಪಡೆದರೆ ಮುಖ್ಯಸ್ಥರಾಗುವ ಅರ್ಹತೆ ಹೊಂದಲಿದ್ದಾರೆ. ಮುಂಬರುವ ಶ್ರೀಲಂಕಾ ಸರಣಿ ವೇಳೆಗೆ ಹೊಸ ಆಯ್ಕೆ ಸಮಿತಿ ಅಧಿಕಾರ ಸ್ವೀಕರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments