Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಪದಾರ್ಪಣೆಗೆ ಗೆಳೆಯ ವೆಂಕಟೇಶ್ ಪ್ರಸಾದ್ ವಿಶ್

Webdunia
ಸೋಮವಾರ, 19 ಜುಲೈ 2021 (08:55 IST)
ಕೊಲೊಂಬೋ: ರಾಹುಲ್ ದ್ರಾವಿಡ್ ಕ್ರಿಕೆಟಿಗನಾಗಿ, ಅಂಡರ್ 19 ತಂಡದ ಕೋಚ್ ಆಗಿ ಈಗಾಗಲೇ ವಿಶ್ವ ಕ್ರಿಕೆಟ್ ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಆದರೆ ಟೀಂ ಇಂಡಿಯಾ ಕೋಚ್ ಆಗಿ ಅವರಿಗೆ ಇದು ಪದಾರ್ಪಣೆಯ ಪಂದ್ಯ.


ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ಅಧಿಕೃತವಾಗಿ ಪದಾರ್ಪಣೆ ಮಾಡಿದ್ದಾರೆ. ಅವರು ಕೋಚ್ ಆಗಿ ಅಂಗಣದಲ್ಲಿ ಕಾಣಿಸುತ್ತಿದ್ದಂತೇ ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಇನ್ನು, ದ್ರಾವಿಡ್ ರ ಕರ್ನಾಟಕ ಸಾಥಿ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದು, ಯುವ ಕ್ರಿಕೆಟಿಗರು ತಮ್ಮ ವೃತ್ತಿ ಜೀವನದ ಆರಂಭದ ಹಂತದಲ್ಲೇ ದ್ರಾವಿಡ್ ಕೈಲಿ ತರಬೇತಿ ಪಡೆಯುತ್ತಿರುವುದು ಅದೃಷ್ಟದ ವಿಚಾರ ಎಂದು ಗೆಳೆಯನಿಗೆ ವೆಂಕಿ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments