Webdunia - Bharat's app for daily news and videos

Install App

ವಿಜಯ್ ಹಜಾರೆ ಏಕದಿನ ಟ್ರೋಫಿ: ಕರ್ನಾಟಕಕ್ಕೆ ಇಂದು ಹೈದರಾಬಾದ್ ಎದುರಾಳಿ

Webdunia
ಮಂಗಳವಾರ, 24 ಸೆಪ್ಟಂಬರ್ 2019 (09:32 IST)
ಬೆಂಗಳೂರು: ವಿಜಯ್ ಹಜಾರೆ ಏಕದಿನ ಟ್ರೋಫಿ ಇಂದಿನಿಂದ ಆರಂಭವಾಗಲಿದ್ದು, ಕರ್ನಾಟಕಕ್ಕೆ ಹೈದರಾಬಾದ್ ಎದುರಾಳಿಯಾಗಿದೆ.


ಕರ್ನಾಟಕ ತಂಡಕ್ಕೆ ಮನೀಶ್ ಪಾಂಡೆ ನಾಯಕರಾಗಿದ್ದು, ಕೆಎಲ್ ರಾಹುಲ್ ಕೂಡಾ ತಂಡದಲ್ಲಿದ್ದಾರೆ ಎನ್ನುವುದೇ ಹೆಚ್ಚಿನ ಬಲ ನೀಡಲಿದೆ. ಅತ್ತ ಹೈದರಾಬಾದ್ ಗೆ ಅಂಬಟಿ ರಾಯುಡು ಬಲ ತುಂಬಲಿದ್ದಾರೆ.

ಮೇಲ್ನೋಟಕ್ಕೆ ಕರ್ನಾಟಕವೇ ಮೇಲುಗೈ ಹೊಂದಿದೆ. ರಾಷ್ಟ್ರೀಯ ತಂಡದಲ್ಲಿ ಆಡಿದ  ಅನುಭವವುಳ್ಳ ರಾಹುಲ್, ಮನೀಶ್ ಜತೆಗೆ ಶ್ರೇಯಸ್ ಗೋಪಾಲ್, ಕೆ ಗೌತಮ್, ಸುಚಿತ್ ಬ್ಯಾಟಿಂಗ್ ನಲ್ಲೂ ಮಿಂಚಬಲ್ಲರು. ಇನ್ನು ಬೌಲಿಂಗ್ ವಿಭಾಗದಲ್ಲಿ ಅಭಿಮನ್ಯು ಮಿಥುನ್ ಪ್ರಮುಖ ಶಕ್ತಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments