Select Your Language

Notifications

webdunia
webdunia
webdunia
webdunia

ವಿಜಯ್ ಹಜಾರೆ ಟ್ರೋಫಿ ಏಕದಿನ: ಹೈದರಾಬಾದ್ ವಿರುದ್ಧ ಫೀಲ್ಡಿಂಗ್ ಆಯ್ದುಕೊಂಡ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಏಕದಿನ: ಹೈದರಾಬಾದ್ ವಿರುದ್ಧ ಫೀಲ್ಡಿಂಗ್ ಆಯ್ದುಕೊಂಡ ಕರ್ನಾಟಕ
ಆಲೂರು , ಮಂಗಳವಾರ, 1 ಅಕ್ಟೋಬರ್ 2019 (09:38 IST)
ಆಲೂರು: ವಿಜಯ್ ಹಜಾರೆ ಟ್ರೋಫಿ ಏಕದಿನ ಟ್ರೋಫಿಯಲ್ಲಿ ಗೆಲುವಿನ ನಾಗಲೋಟ ಮುಂದುವರಿಸುವ ಹುಮ್ಮಸ್ಸಿನಲ್ಲಿರುವ ಕರ್ನಾಟಕ ಹೈದರಾಬಾದ್ ವಿರುದ್ಧ ಸೆಣಸುತ್ತಿದೆ.


ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇತ್ತೀಚೆಗಿನ ವರದಿ ಬಂದಾಗ ಹೈದರಾಬಾದ್ ವಿಕೆಟ್ ನಷ್ಟವಿಲ್ಲದೇ 2 ಓವರ್ ಗಳಲ್ಲಿ 4 ರನ್ ಗಳಿಸಿದೆ.

ಕರ್ನಾಟಕ ಇಂದು ಗೆದ್ದರೆ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ. ಕರ್ನಾಟಕ ಮೊದಲ ಪಂದ್ಯದಲ್ಲೇ ಹೈದರಾಬಾದ್ ತಂಡವನ್ನು ಎದುರಿಸಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿತ್ತು. ಹೀಗಾಗಿ ಪರಿಷ್ಕೃತ ವೇಳಾಪಟ್ಟಿಯಂತೆ ಇಂದು ಎರಡೂ ತಂಡಗಳು ಮುಖಾಮುಖಿಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿಗಿಂತ ದೇಶ ದೊಡ್ಡದು: ಮಹಿ ವಿರುದ್ಧ ಗೌತಮ್ ಗಂಭೀರ್ ಟಾಂಗ್’