Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಇಂದು ಕೇರಳ ಸವಾಲು

Webdunia
ಶನಿವಾರ, 28 ಸೆಪ್ಟಂಬರ್ 2019 (09:15 IST)
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಏಕದಿನ ಕೂಟದಲ್ಲಿ ಇಂದು ಕರ್ನಾಟಕಕ್ಕೆ ಕೇರಳ ಎದುರಾಳಿಯಾಗಿದೆ. ಕಳೆದ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ  ಅದ್ಭುತ ಗೆಲುವು ಪಡೆದಿದ್ದ ಕರ್ನಾಟಕ ಇಂದು ಕೇರಳವನ್ನು ಎದುರಿಸಲಿದೆ.


ಇದು ಕರ್ನಾಟಕಕ್ಕೆ ಕೂಟದಲ್ಲಿ ಮೂರನೇ ಪಂದ್ಯವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಕರ್ನಾಟಕಕ್ಕೆ ತವರಿನ ಬಲವಿದೆ. ಆದರೆ ಮೋಡ ಕವಿದ ವಾತಾವರಣವಿದ್ದು, ಮಳೆಯ ಆತಂಕದಲ್ಲೇ ಪಂದ್ಯ ನಡೆಯಬೇಕಿದೆ.

ಕರ್ನಾಟಕ ಬ್ಯಾಟಿಂಗ್ ಈಗಾಗಲೇ ಕಳೆದ ಪಂದ್ಯಗಳಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿದೆ. ಆದರೆ ಕರ್ನಾಟಕಕ್ಕೆ ಹೋಲಿಸಿದರೆ ಕೇರಳ ದುರ್ಬಲ ತಂಡವಾಗಿದ್ದು, ಸೋಲಿನ ಸರಪಳಿಯಿಂದ ಹೊರಬರಲು ಪ್ರಯತ್ನಿಸುತ್ತಿದೆ. ಹಾಗಿದ್ದರೂ ಕಳೆದ ಪಂದ್ಯದಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಕೇರಳ ತಂಡ ಇಂದೂ ಕರ್ನಾಟಕಕ್ಕೆ ಸುಲಭ ತುತ್ತಾಗದೇ ಇರಲು ತೀರ್ಮಾನಿಸಿದಂತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

IPL 2025: ನಾಲ್ಕು ವರ್ಷಗಳೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಸೂಪರ್ ಓವರ್: ಕೆಎಲ್ ರಾಹುಲ್ ಅಗ್ರೆಷನ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments