Webdunia - Bharat's app for daily news and videos

Install App

ನನಗೆ ಯಾರ ಅನುಕಂಪವೂ ಬೇಕಾಗಿಲ್ಲ ಎಂದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಗುರುವಾರ, 22 ಮಾರ್ಚ್ 2018 (09:03 IST)
ಚೆನ್ನೈ: ಬಾಂಗ್ಲಾದೇಶ ವಿರುದ್ಧ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಸಿಕ್ಸರ್ ಸಿಡಿಸಿ ಭಾರತಕ್ಕೆ ಗೆಲುವು ಕೊಡಿಸದೇ ಇದ್ದಿದ್ದರೆ ಯುವ ಬ್ಯಾಟ್ಸ್ ಮನ್ ವಿಜಯ್ ಶಂಕರ್ ವಿಲನ್ ಆಗಬೇಕಾಗಿತ್ತು.

19 ಎಸೆತಗಳಿಂದ 17 ರನ್ ಗಳಿಸಿದ್ದ ವಿಜಯ್ ಹೆಚ್ಚೂ ಕಡಿಮೆ ಭಾರತವನ್ನು ಸೋಲಿನತ್ತ ದೂಡಿದ್ದರು. ಅವರ ಈ ನಿಧಾನಗತಿಯ ಇನಿಂಗ್ಸ್ ನೋಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ಟೀಕೆ ಮಾಡಿದ್ದರು.

ಹೀಗಾಗಿ ವಿಜಯ್ ಕುಗ್ಗದಂತೆ ಕೆಲವರು ಅವರ ಮೊಬೈಲ್ ಗೆ ಸಂದೇಶ ಕಳುಹಿಸುತ್ತಿದ್ದರಂತೆ. ಆದರೆ ನನಗೆ ಇದರ ಅಗತ್ಯವಿಲ್ಲ ಎಂದಿದ್ದಾರೆ ವಿಜಯ್. ‘ನನ್ನ ಹೆತ್ತವರು, ಆಪ್ತ ಸ್ನೇಹಿತರಿಗೆ ನನ್ನ ಮನಸ್ಸಲ್ಲಿ ಏನು ನಡೆಯುತ್ತಿದೆ ಎಂದು ಗೊತ್ತಿತ್ತು. ಹಾಗಾಗಿ ಅವರು ಯಾರೂ ಏನೂ ಹೇಳಿರಲಿಲ್ಲ. ಆದರೆ ಸಾಕಷ್ಟು ಜನ ಕುಗ್ಗಬೇಡ ಎಂದು ಸಂದೇಶ ಕಳುಹಿಸುತ್ತಿದ್ದರು. ವೃತ್ತಿ ಜೀವನದಲ್ಲಿ ಮುನ್ನಡೆಯಲು ಬಯಸುವಾಗ ನನಗೆ ಇಂತಹ ಅನುಕಂಪದ ಮಾತಿನ ಅಗತ್ಯವಿಲ್ಲ’ ಎಂದು ವಿಜಯ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ಮುಂದಿನ ಸುದ್ದಿ
Show comments