Webdunia - Bharat's app for daily news and videos

Install App

ವಿನಯ್ ಕುಮಾರ್ ಬೌಲಿಂಗ್ ಆರ್ಭಟ: ಮುಂಬೈ 44 ರನ್‌ಗಳಿಗೆ ಆಲೌಟ್

Webdunia
ಬುಧವಾರ, 25 ಫೆಬ್ರವರಿ 2015 (17:07 IST)
ಕರ್ನಾಟಕ ವಿರುದ್ಧ ರಣಜಿ ಟ್ರೋಫಿ ಸೆಮಿ ಫೈನಲ್  ಪಂದ್ಯದಲ್ಲಿ ಕೇವಲ 44 ರನ್‌‌ಗಳಿಗೆ ಮುಂಬೈ ತಂಡವನ್ನು ಕರ್ನಾಟಕ ಆಲೌಟ್ ಮಾಡಿದೆ. ಕರ್ನಾಟಕ ಮೊದಲಿಗೆ ಕೇವಲ 202 ರನ್‌ಗಳಿಗೆ ಕುಸಿದಿತ್ತು. ರಾಬಿನ್ ಉತ್ತಪ್ಪ ಕರ್ನಾಟಕ ಪರ 66 ರನ್ ಗಳಿಸಿದ್ದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿನಯಕುಮಾರ್  ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ತಂಡ ಕೇವಲ 44 ರನ್‌ಗೆ ಕುಸಿತ ಅನುಭವಿಸಿತು. ವಿನಯ್ ಕುಮಾರ್ ಅವರ ಬೌಲಿಂಗ್ ಆರ್ಭಟಕ್ಕೆ ಮುಂಬೈ ಆಟಗಾರರು ಒಬ್ಬರಾದ ಮೇಲೆ ಒಬ್ಬರು ವಿಕೆಟ್ ಕಳೆದುಕೊಂಡು ಪೆವಿಲಿಯನ್ ಹಾದಿ ಹಿಡಿದರು.

ವಿನಯಕುಮಾರ್ 19 ರನ್ ನೀಡಿ 6 ಮುಂಬೈ ವಿಕೆಟ್‌ಗಳನ್ನು ಕಬಳಿಸಿ ಅಗ್ರಮಾನ್ಯ ಬೌಲರ್ ಎನಿಸಿಕೊಂಡರು. ಎರಡನೇ ಇನ್ನಿಂಗ್ಸ್‌ನಲ್ಲಿ ಕರ್ನಾಟಕ 2 ವಿಕೆಟ್ ಕಳೆದುಕೊಂಡು 10 ರನ್ ಗಳಿಸಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments