Webdunia - Bharat's app for daily news and videos

Install App

ಐಪಿಎಲ್: ಗೇಲಿ ಮಾಡಿದ ಟ್ವಿಟರಿಗರಿಗೆ ಕನ್ನಡಿಗ ವಿನಯ್ ಕುಮಾರ್ ಕೊಟ್ಟ ತಿರುಗೇಟು ಹೇಗಿತ್ತು ಗೊತ್ತಾ?!

Webdunia
ಗುರುವಾರ, 12 ಏಪ್ರಿಲ್ 2018 (09:14 IST)
ಚೆನ್ನೈ: ಕನ್ನಡಿಗ ಕ್ರಿಕೆಟಿಗ ವಿನಯ್ ಕುಮಾರ್ ಸದ್ಯಕ್ಕೆ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದು ಅವರು ದುಬಾರಿ ಬೌಲರ್ ಆಗಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಗೇಲಿಗೊಳಗಾಗಿದ್ದಾರೆ.

ಕೆಲವರು ಅವರನ್ನು ರಾಹುಲ್ ಗಾಂಧಿಗೆ ಹೋಲಿಸಿದರೆ ಇನ್ನು ಕೆಲವರು ಇಶಾಂತ್ ಶರ್ಮಾರಿಗೆ ಹೋಲಿಸಿ ಗೇಲಿ ಮಾಡಿದ್ದಾರೆ. ವಿನಯ್ ಕುಮಾರ್ ಎಂದರೆ ವಿರೋಧಿಗಳಿಗೆ ಪಂದ್ಯ ಗೆಲ್ಲಿಸಿಕೊಡುವ ಆಟಗಾರ ಎಂದು ಹಲವರು ಲೇವಡಿ ಮಾಡಿದ್ದಾರೆ.

ಕಳೆದ ಎರಡೂ ಪಂದ್ಯಗಳಲ್ಲಿ ವಿನಯ್ ಕುಮಾರ್  ಎದುರಾಳಿಗಳಿಗೆ ವಿಪರೀತ ರನ್ ಬಿಟ್ಟುಕೊಟ್ಟಿದದ್ದರು. ಇದೇ ಕಾರಣಕ್ಕೆ ಅವರನ್ನು ತಮಾಷೆ ಮಾಡಲಾಗಿದೆ. ಒಬ್ಬರಂತೂ ಚೆನ್ನೈ ಆಟಗಾರರಿಂದ ಚಚ್ಚಿಸಿಕೊಂಡ ವಿನಯ್ ಅತ್ತರು. ಅಂತೂ ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಂತು ಎಂದು ತಮಾಷೆ ಮಾಡಿದ್ದಾರೆ.

ಟ್ವಿಟರ್ ನಲ್ಲಿ ತಮ್ಮನ್ನು ಈ ಮಟ್ಟಿಗೆ ಗೇಲಿ ಮಾಡಿರುವುದಕ್ಕೆ ಸ್ವತಃ ವಿನಯ್ ಕುಮಾರ್ ತಿರುಗೇಟು ನೀಡಿದ್ದಾರೆ.  ‘ಟೇಕ್ ಇಟ್ ಈಸಿ. ಇದು ಆಟವಷ್ಟೇ. ನಾನು ಆರ್ ಸಿಬಿ ಎದುರು 9 ರನ್ ಮತ್ತು ಮುಂಬೈ ಇಂಡಿಯನ್ಸ್ ಎದುರು 10 ರನ್ ಡಿಫೆಂಡ್ ಮಾಡುವಾಗ ನೀವೆಲ್ಲಾ ಎಲ್ಲಿದ್ದಿರಿ? ಕೆಲವೊಮ್ಮೆ ಲೆಕ್ಕಾಚಾರ ತಪ್ಪಾಗುತ್ತದೆ’ ಎಂದು ವಿನಯ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments