Webdunia - Bharat's app for daily news and videos

Install App

Viral Video: ಪಹಲ್ಗಾಮ್ ಸಂತ್ರಸ್ತರಿಗೆ ಮೌನ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಪಾಂಡ್ಯದ್ದು ಇದೇನು ವರ್ತನೆ

Krishnaveni K
ಗುರುವಾರ, 24 ಏಪ್ರಿಲ್ 2025 (11:42 IST)
Photo Credit: X
ಹೈದರಾಬಾದ್: ಐಪಿಎಲ್ 2025 ರಲ್ಲಿ ನಿನ್ನೆಯ ಪಂದ್ಯಕ್ಕೆ ಮೊದಲು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮಡಿದವರ ಗೌರವಾರ್ಥ ಕೆಲವು ನಿಮಿಷ ಮೌನಾಚರಣೆ ಮಾಡಲಾಯಿತು. ಆದರೆ ಈ ವೇಳೆ ಹಾರ್ದಿಕ್ ಪಾಂಡ್ಯ ವರ್ತನೆ ಈಗ ಕೆಂಗಣ್ಣಿಗೆ ಗುರಿಯಾಗಿದೆ.

ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಬಾದ್ ಪಂದ್ಯಕ್ಕೆ ಮೊದಲು ಮೃತರ ಗೌರವಾರ್ಥ ಎಲ್ಲಾ ಆಟಗಾರರೂ ಮೈದಾನದಲ್ಲಿ ಸಾಲಾಗಿ ಮೌನವಾಗಿ ನಿಂತು ಗೌರವ ಸಲ್ಲಿಸಿದರು. ಇವರಿಗೆ ಮೈದಾನದಲ್ಲಿದ್ದ ಪ್ರೇಕ್ಷಕರೂ ಸಾಥ್ ನೀಡಿದ್ದರು.

ಈ ವೇಳೆ ಎಲ್ಲಾ ಆಟಗಾರರೂ ಮೌನವಾಗಿದ್ದರೆ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿದ್ದ ಆಟಗಾರನ ಜೊತೆ ನಗು ನಗುತ್ತಾ ಏನೋ ಮಾತನಾಡುತ್ತಿದ್ದರು. ಪಾಂಡ್ಯ ಈ ವರ್ತನೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತರ ಗೌರವಾರ್ಥ ಮೌನ ಪ್ರಾರ್ಥನೆ ನಡೆಸಬೇಕಾದ ಸಂದರ್ಭದಲ್ಲಿ ಹಾರ್ದಿಕ್ ಈ ವರ್ತನೆ ಸರಿಯಿಲ್ಲ ಎಂದು ಹಲವರು ಆಕ್ಷೇಪಿಸಿದ್ದಾರೆ. ಆರಂಭದಲ್ಲಿ ಮಾತನಾಡುತ್ತಿದ್ದ ಹಾರ್ದಿಕ್ ಬಳಿಕ ಸುಮ್ಮನೇ ನಿಂತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments