Webdunia - Bharat's app for daily news and videos

Install App

Viral Video: ಪಹಲ್ಗಾಮ್ ಸಂತ್ರಸ್ತರಿಗೆ ಮೌನ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಪಾಂಡ್ಯದ್ದು ಇದೇನು ವರ್ತನೆ

Krishnaveni K
ಗುರುವಾರ, 24 ಏಪ್ರಿಲ್ 2025 (11:42 IST)
Photo Credit: X
ಹೈದರಾಬಾದ್: ಐಪಿಎಲ್ 2025 ರಲ್ಲಿ ನಿನ್ನೆಯ ಪಂದ್ಯಕ್ಕೆ ಮೊದಲು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮಡಿದವರ ಗೌರವಾರ್ಥ ಕೆಲವು ನಿಮಿಷ ಮೌನಾಚರಣೆ ಮಾಡಲಾಯಿತು. ಆದರೆ ಈ ವೇಳೆ ಹಾರ್ದಿಕ್ ಪಾಂಡ್ಯ ವರ್ತನೆ ಈಗ ಕೆಂಗಣ್ಣಿಗೆ ಗುರಿಯಾಗಿದೆ.

ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಬಾದ್ ಪಂದ್ಯಕ್ಕೆ ಮೊದಲು ಮೃತರ ಗೌರವಾರ್ಥ ಎಲ್ಲಾ ಆಟಗಾರರೂ ಮೈದಾನದಲ್ಲಿ ಸಾಲಾಗಿ ಮೌನವಾಗಿ ನಿಂತು ಗೌರವ ಸಲ್ಲಿಸಿದರು. ಇವರಿಗೆ ಮೈದಾನದಲ್ಲಿದ್ದ ಪ್ರೇಕ್ಷಕರೂ ಸಾಥ್ ನೀಡಿದ್ದರು.

ಈ ವೇಳೆ ಎಲ್ಲಾ ಆಟಗಾರರೂ ಮೌನವಾಗಿದ್ದರೆ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿದ್ದ ಆಟಗಾರನ ಜೊತೆ ನಗು ನಗುತ್ತಾ ಏನೋ ಮಾತನಾಡುತ್ತಿದ್ದರು. ಪಾಂಡ್ಯ ಈ ವರ್ತನೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತರ ಗೌರವಾರ್ಥ ಮೌನ ಪ್ರಾರ್ಥನೆ ನಡೆಸಬೇಕಾದ ಸಂದರ್ಭದಲ್ಲಿ ಹಾರ್ದಿಕ್ ಈ ವರ್ತನೆ ಸರಿಯಿಲ್ಲ ಎಂದು ಹಲವರು ಆಕ್ಷೇಪಿಸಿದ್ದಾರೆ. ಆರಂಭದಲ್ಲಿ ಮಾತನಾಡುತ್ತಿದ್ದ ಹಾರ್ದಿಕ್ ಬಳಿಕ ಸುಮ್ಮನೇ ನಿಂತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

IPL 2025 RCB vs RR: ತವರಿನಲ್ಲಿ ಮಾನ ವಾಪಸ್ ಪಡೆಯಲು ಆರ್ ಸಿಬಿಗೆ ಇಂದು ಒಳ್ಳೆ ಚಾನ್ಸ್

Jasprit Bumrah: ಕೆಳಗೆ ಬಿದ್ದು ಚಡಪಡಿಸುತ್ತಿದ್ದರೂ ಅಭಿನವ್ ಮನೋಹರ್ ಕಡೆ ತಿರುಗಿಯೂ ನೋಡದ ಜಸ್ಪ್ರೀತ್ ಬುಮ್ರಾ

IPL 2025: ಮತ್ತೆ ಅಬ್ಬರಿಸಿದ ರೋಹಿತ್‌ ಶರ್ಮಾ: ಫೀನಿಕ್ಸ್‌ನಂತೆ ಎದ್ದು ಸತತ ನಾಲ್ಕನೇ ಪಂದ್ಯ ಗೆದ್ದ ಮುಂಬೈ

MI vs SRH Match: ಬೋಲ್ಟ್‌ ದಾಳಿಗೆ ತತ್ತರಿಸಿದ ಹೈದರಾಬಾದ್‌: ಮುಂಬೈ ಗೆಲುವಿಗೆ 144 ರನ್‌ಗಳ ಗುರಿ

ಮುಂದಿನ ಸುದ್ದಿ
Show comments