ದ.ಆಫ್ರಿಕಾ ಸರಣಿಗೆ ತಯಾರಾಗಲು ಬಿಸಿಸಿಐ ಮಾಡಿದ್ದ ಯೋಜನೆಯನ್ನು ತಿರಸ್ಕರಿಸಿದ್ದ ವಿರಾಟ್ ಪಡೆ!

Webdunia
ಗುರುವಾರ, 11 ಜನವರಿ 2018 (09:01 IST)
ಮುಂಬೈ: ದ.ಆಫ್ರಿಕಾದಲ್ಲಿರುವ ಟೀಂ ಇಂಡಿಯಾ ಈಗ ಅಭ್ಯಾಸಕ್ಕೆ ಸಮಯ  ಸಿಕ್ಕಿರಲಿಲ್ಲ, ವ್ಯವಸ್ಥೆಯಿಲ್ಲ ಎಂದೆಲ್ಲಾ ಸೋಲಿಗೆ ನೆಪ ಹುಡುಕುತ್ತಿದ್ದರೆ, ಬಿಸಿಸಿಐ ಸರಣಿ ಆರಂಭಕ್ಕೆ ಮೊದಲು ತಯಾರಾಗಲು ನೀಡಿದ್ದ ಪ್ರಸ್ತಾಪವೊಂದನ್ನು ತಿರಸ್ಕರಿಸುವುದು ಬೆಳಕಿಗೆ ಬಂದಿದೆ.
 

ದ.ಆಫ್ರಿಕಾ ಸರಣಿಗೆ ಮೊದಲು ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯವಾಡುತ್ತಿತ್ತು. ಆಫ್ರಿಕಾ ಸರಣಿಗೆ ಆಯ್ಕೆಯಾದ ಹೆಚ್ಚಿನ ಕ್ರಿಕೆಟಿಗರು ಲಂಕಾ ಸರಣಿಯಲ್ಲಿ ಇರಲಿಲ್ಲ. ಈ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರನ್ನು ಮೊದಲೇ ದ. ಆಫ್ರಿಕಾಗೆ ಕಳುಹಿಸಿ ಸರಣಿಗೆ ತಯಾರಾಗಲು ಬಿಸಿಸಿಐ ಪ್ರಸ್ತಾಪ ಮುಂದಿಟ್ಟಿತ್ತು.

ಈ ಆಟಗಾರರು ಮೊದಲೇ ಆಫ್ರಿಕಾಗೆ ತೆರಳಿ ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲಿ ಎನ್ನುವುದು ಬಿಸಿಸಿಐ  ಉದ್ದೇಶವಾಗಿತ್ತು. ಇದಕ್ಕಾಗಿ ಆಟಗಾರರ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸಲು ಬಿಸಿಸಿಐ ತಯಾರಿತ್ತು. ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಇದನ್ನು ತಿರಸ್ಕರಿಸಿತು ಎಂಬ ವಿಷಯವನ್ನು ಬಿಸಿಸಿಐ ಮೂಲಗಳು ಆಂಗ್ಲ ಮಾಧ್ಯಮಕ್ಕೆ ಬಹಿರಂಗಪಡಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments