ಧೋನಿ ಪವರ್ ಎದುರು ಬಾಲ ಮುದುರಿಕೊಂಡ ವಿರಾಟ್ ಕೊಹ್ಲಿ

Webdunia
ಭಾನುವಾರ, 6 ಮೇ 2018 (07:03 IST)
ಪುಣೆ: ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಸೋಲೇ ಗತಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು 6 ವಿಕೆಟ್ ಗಳಿಂದ ಹೀನಾಯವಾಗಿ ಸೋಲನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ಪಾರ್ಥಿವ್ ಪಟೇಲ್ (53) ಮತ್ತು ಟಿಮ್ ಸೌಥಿ (36) ಬಿಟ್ಟರೆ ಉಳಿದವರೆಲ್ಲಾ ಕಳಪೆ ಮೊತ್ತಕ್ಕೆ ಪೆವಿಲಿಯನ್ ಸೇರಿಕೊಂಡರು. ಹಿರಿಯ ಸ್ಪಿನ್ನರ್ ಗಳಾದ ಹರ್ಭಜನ್ ಸಿಂಗ್ ಎಬಿಡಿ ವಿಲಿಯರ್ಸ್ ವಿಕೆಟ್ ಕಿತ್ತರೆ, ಜಡೇಜಾ ವಿರಾಟ್ ಕೊಹ್ಲಿ ವಿಕೆಟ್ ಕಿತ್ತು ಆರ್ ಸಿಬಿ ಹಲ್ಲು ಕಿತ್ತರು. ಇದರಿಂದಾಗಿ ಅಂತಿಮವಾಗಿ ಆರ್ ಸಿಬಿಗೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರ್ ಸಿಬಿಯ ಈ ಮೊತ್ತ ನೋಡಿಯೇ ಚೆನ್ನೈ ಅರ್ಧ ಪಂದ್ಯ ಗೆದ್ದು ಬೀಗಿತ್ತು. ಅಂತಿಮವಾಗಿ ಸ್ವತಃ ನಾಯಕ ಧೋನಿಯೇ ನಿಂತು ತಮ್ಮ ಪವರ್ ಹಿಟ್ ಗಳಿಂದ 31 ರನ್ ಗಳಿಸಿ ತಂಡವನ್ನು 18 ಓವರ್ ಗಳಲ್ಲೇ 4 ವಿಕೆಟ್ ನಷ್ಟಕ್ಕೆ ಗೆಲುವಿನ ದಡ ಮುಟ್ಟಿಸಿದರು.  ಇದರೊಂದಿಗೆ ಮತ್ತೆ ವಿರಾಟ್ ಬಳಗಕ್ಕೆ ಮುಖಭಂಗವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments