Webdunia - Bharat's app for daily news and videos

Install App

ಧೋನಿ ಪವರ್ ಎದುರು ಬಾಲ ಮುದುರಿಕೊಂಡ ವಿರಾಟ್ ಕೊಹ್ಲಿ

Webdunia
ಭಾನುವಾರ, 6 ಮೇ 2018 (07:03 IST)
ಪುಣೆ: ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಸೋಲೇ ಗತಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು 6 ವಿಕೆಟ್ ಗಳಿಂದ ಹೀನಾಯವಾಗಿ ಸೋಲನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ಪಾರ್ಥಿವ್ ಪಟೇಲ್ (53) ಮತ್ತು ಟಿಮ್ ಸೌಥಿ (36) ಬಿಟ್ಟರೆ ಉಳಿದವರೆಲ್ಲಾ ಕಳಪೆ ಮೊತ್ತಕ್ಕೆ ಪೆವಿಲಿಯನ್ ಸೇರಿಕೊಂಡರು. ಹಿರಿಯ ಸ್ಪಿನ್ನರ್ ಗಳಾದ ಹರ್ಭಜನ್ ಸಿಂಗ್ ಎಬಿಡಿ ವಿಲಿಯರ್ಸ್ ವಿಕೆಟ್ ಕಿತ್ತರೆ, ಜಡೇಜಾ ವಿರಾಟ್ ಕೊಹ್ಲಿ ವಿಕೆಟ್ ಕಿತ್ತು ಆರ್ ಸಿಬಿ ಹಲ್ಲು ಕಿತ್ತರು. ಇದರಿಂದಾಗಿ ಅಂತಿಮವಾಗಿ ಆರ್ ಸಿಬಿಗೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರ್ ಸಿಬಿಯ ಈ ಮೊತ್ತ ನೋಡಿಯೇ ಚೆನ್ನೈ ಅರ್ಧ ಪಂದ್ಯ ಗೆದ್ದು ಬೀಗಿತ್ತು. ಅಂತಿಮವಾಗಿ ಸ್ವತಃ ನಾಯಕ ಧೋನಿಯೇ ನಿಂತು ತಮ್ಮ ಪವರ್ ಹಿಟ್ ಗಳಿಂದ 31 ರನ್ ಗಳಿಸಿ ತಂಡವನ್ನು 18 ಓವರ್ ಗಳಲ್ಲೇ 4 ವಿಕೆಟ್ ನಷ್ಟಕ್ಕೆ ಗೆಲುವಿನ ದಡ ಮುಟ್ಟಿಸಿದರು.  ಇದರೊಂದಿಗೆ ಮತ್ತೆ ವಿರಾಟ್ ಬಳಗಕ್ಕೆ ಮುಖಭಂಗವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments