Select Your Language

Notifications

webdunia
webdunia
webdunia
webdunia

‘ದಾದ’ ಗಂಗೂಲಿ ಚೇತರಿಕೆಗೆ ಹಾರೈಸಿದ ವಿರಾಟ್ ಕೊಹ್ಲಿ, ಕ್ರಿಕೆಟಿಗರು

‘ದಾದ’ ಗಂಗೂಲಿ ಚೇತರಿಕೆಗೆ ಹಾರೈಸಿದ ವಿರಾಟ್ ಕೊಹ್ಲಿ, ಕ್ರಿಕೆಟಿಗರು
ಕೋಲ್ಕೊತ್ತಾ , ಶನಿವಾರ, 2 ಜನವರಿ 2021 (16:33 IST)
ಕೋಲ್ಕೊತ್ತಾ: ಹೃದಯ ಸಂಬಂಧೀ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಶೀಘ‍್ರವಾಗಿ ಚೇತರಿಸಿಕೊಳ್ಳಲಿ ಎಂದು ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕ್ರಿಕೆಟಿಗರು ಹಾರೈಸಿದ್ದಾರೆ.


ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಬಂದ ತಕ್ಷಣವೇ ಕೊಹ್ಲಿ, ವೀರೇಂದ್ರ ಸೆಹ್ವಾಗ್, ಅಜಿಂಕ್ಯಾ ರೆಹಾನೆ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕೃಣಾಲ್ ಪಾಂಡ್ಯ, ಮೊಹಮ್ಮದ್ ಕೈಫ್ ಸೇರಿದಂತೆ ಹಲವು ಕ್ರಿಕೆಟಿಗರು ಟ್ವಿಟರ್ ಮೂಲಕ ಬೇಗನೇ ಚೇತರಿಸಿಕೊಳ್ಳಿ ದಾದ ಎಂದು ಹಾರೈಸಿದ್ದಾರೆ. ಇವರಲ್ಲದೆ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನ್ಕಾರ್, ಬಿಸಿಸಿಐ ಕೂಡಾ ಟ್ವಿಟರ್ ಮೂಲಕ ಚೇತರಿಕೆಗೆ ಹಾರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಮ್ ಮಾಡುವಾಗ ಎದೆನೋವು: ಆಸ್ಪತ್ರೆಗೆ ದಾಖಲಾದ ಸೌರವ್ ಗಂಗೂಲಿ