Webdunia - Bharat's app for daily news and videos

Install App

‘ದಾದ’ ಗಂಗೂಲಿ ಚೇತರಿಕೆಗೆ ಹಾರೈಸಿದ ವಿರಾಟ್ ಕೊಹ್ಲಿ, ಕ್ರಿಕೆಟಿಗರು

Webdunia
ಶನಿವಾರ, 2 ಜನವರಿ 2021 (16:33 IST)
ಕೋಲ್ಕೊತ್ತಾ: ಹೃದಯ ಸಂಬಂಧೀ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಶೀಘ‍್ರವಾಗಿ ಚೇತರಿಸಿಕೊಳ್ಳಲಿ ಎಂದು ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕ್ರಿಕೆಟಿಗರು ಹಾರೈಸಿದ್ದಾರೆ.


ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಬಂದ ತಕ್ಷಣವೇ ಕೊಹ್ಲಿ, ವೀರೇಂದ್ರ ಸೆಹ್ವಾಗ್, ಅಜಿಂಕ್ಯಾ ರೆಹಾನೆ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕೃಣಾಲ್ ಪಾಂಡ್ಯ, ಮೊಹಮ್ಮದ್ ಕೈಫ್ ಸೇರಿದಂತೆ ಹಲವು ಕ್ರಿಕೆಟಿಗರು ಟ್ವಿಟರ್ ಮೂಲಕ ಬೇಗನೇ ಚೇತರಿಸಿಕೊಳ್ಳಿ ದಾದ ಎಂದು ಹಾರೈಸಿದ್ದಾರೆ. ಇವರಲ್ಲದೆ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನ್ಕಾರ್, ಬಿಸಿಸಿಐ ಕೂಡಾ ಟ್ವಿಟರ್ ಮೂಲಕ ಚೇತರಿಕೆಗೆ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments