Webdunia - Bharat's app for daily news and videos

Install App

ಸೋಲಿನ ಬಳಿಕ ನೇರ ಪಾಕ್ ಆಟಗಾರರ ಬಳಿ ತೆರಳಿದ ವಿರಾಟ್ ಕೊಹ್ಲಿ

Webdunia
ಸೋಮವಾರ, 25 ಅಕ್ಟೋಬರ್ 2021 (08:45 IST)
ದುಬೈ: ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಕ್ ಕ್ರಿಕೆಟಿಗರ ಬಳಿ ತೆರಳಿ ಅಭಿನಂದಿಸಿದ್ದಾರೆ.

ಟೀಂ ಇಂಡಿಯಾವನ್ನು 10 ವಿಕೆಟ್ ಗಳಿಂದ ಸೋಲಿಸಿದ ಪಾಕ್ ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಬಳಿ ತೆರಳಿದ ಕೊಹ್ಲಿ ಇಬ್ಬರ ಜೊತೆಗೂ ಸ್ನೇಹಪರವಾಗಿ ವರ್ತಿಸಿದ್ದಾರೆ.

ಇನ್ನು, ಸೋಲಿನ ಬಳಿಕ ಮಾತನಾಡಿರುವ ಪಾಕ್ ನಾಯಕ ಬಾಬರ್ ಅಜಮ್ ನಾವು ದಾಖಲೆಗಳನ್ನು ಮನಸ್ಸಲ್ಲಿಟ್ಟುಕೊಳ್ಳದೇ ನಮ್ಮ ಯೋಜನೆಗೆ ತಕ್ಕವಾಗಿ ಆಡಿದೆವು ಎಂದಿದ್ದಾರೆ. ಅತ್ತ ಸೋತ ನಾಯಕ ಕೊಹ್ಲಿ, ನಮ್ಮ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸುವಲ್ಲಿ ಎಡವಿದೆವು. ಇನ್ನೂ 15-20 ಹೆಚ್ಚು ರನ್ ಗಳಿಸಬೇಕಾಗಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments