Webdunia - Bharat's app for daily news and videos

Install App

ಆರ್ ಸಿಬಿ ಸೋಲಿನ ಬಗ್ಗೆ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪತ್ರ

Webdunia
ಮಂಗಳವಾರ, 23 ಮೇ 2023 (16:28 IST)
ಮುಂಬೈ: ಈ ಬಾರಿಯೂ ಐಪಿಎಲ್ ನಲ್ಲಿ ಆರ್ ಸಿಬಿ ಪ್ಲೇ ಆಫ್ ಹಂತಕ್ಕೇರಲೂ ವಿಫಲವಾಗಿದ್ದು, ಕೂಟದಿಂದ ಹೊರಬಿದ್ದಿದೆ. ಈ ಬಗ್ಗೆ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಪತ್ರ ಬರೆದಿದ್ದಾರೆ.

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾವುಕರಾಗಿ ಸಂದೇಶ ಬರೆದಿದ್ದು, ಸೋತರೂ ನಾವು ತಲೆ ತಗ್ಗಿಸಿಲ್ಲ. ತಲೆ ಎತ್ತಿ ಮುನ್ನಡೆಯುತ್ತೇವೆ ಎಂದಿದ್ದಾರೆ.

‘ಈ ಬಾರಿ ನಾವು ಉತ್ತಮ ಪ್ರದರ್ಶನ ನೀಡಿದರೂ ಗುರಿ ತಲುಪಲು ಎಳೆ ದೂರದಲ್ಲಿ ಎಡವಿದೆವು. ಇದು ಬೇಸರ ತಂದಿದೆ. ಆದರೆ ನಾವು ತಲೆ ಎತ್ತಿ ಮುನ್ನಡೆಯುತ್ತೇವೆ. ನಮ್ಮ ಪ್ರತೀ ಹಂತದಲ್ಲೂ ಬೆಂಬಲವಾಗಿ ನಿಲ್ಲು  ವಿಧೇಯ ಅಭಿಮಾನಿಗಳಿಗೆ ಧನ್ಯವಾದಗಳು. ಕೋಚ್ ಗಳು, ಮ್ಯಾನೇಜ್ ಮೆಂಟ್, ನನ್ನ ಸಹ ಆಟಗಾರರಿಗೆ ಧನ್ಯವಾದಗಳು. ಮತ್ತೆ ಪ್ರಬಲವಾಗಿ ಕಮ್ ಬ್ಯಾಕ್ ಮಾಡುತ್ತೇವೆ’ ಎಂದಿದ್ದಾರೆ ಕೊಹ್ಲಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments