Webdunia - Bharat's app for daily news and videos

Install App

ಕೊನೆಗೂ ರೋಹಿತ್ ಶರ್ಮಾಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾದ ವಿರಾಟ್ ಕೊಹ್ಲಿ

Webdunia
ಬುಧವಾರ, 2 ಮೇ 2018 (10:02 IST)
ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಕೊನೆಗೂ ಅಪರೂಪಕ್ಕೆ ಜಯ ದೊರಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಆರ್ ಸಿಬಿ ಮುಂಬೈ ವಿರುದ್ಧ 14 ರನ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. ಆರ್ ಸಿಬಿ ಪರ ವೋಹ್ರಾ 45, ಬ್ರೆಂಡಮ್ ಮೆಕ್ ಲಮ್ 37, ವಿರಾಟ್ ಕೊಹ್ಲಿ 32 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತರು.

20 ಕ್ರಿಕೆಟ್ ಗೆ ಹೋಲಿಸಿದರೆ ಇದು ಕಡಿಮೆ ಮೊತ್ತವೆನಿಸಿದರೂ ಮುಂಬೈ ಇಂಡಿಯನ್ಸ್ ಗೆ ಬ್ಯಾಟಿಂಗ್ ಕೈ ಕೊಟ್ಟಿತು. ವಿಶೇಷವಾಗಿ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ್ದು, ಆಘಾತವುಂಟುಮಾಡಿತು. ಅದೇನೇ ಇರಲಿ, ಹಲವು ಪಂದ್ಯಗಳ ನಂತರ ಸಿಕ್ಕ ಗೆಲುವನ್ನು ಆರ್ ಸಿಬಿ ಅಭಿಮಾನಿಗಳು ಎಂಜಾಯ್ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments