ಕೊನೆಗೂ ರೋಹಿತ್ ಶರ್ಮಾಗೆ ಚಳ್ಳೆ ಹಣ್ಣು ತಿನ್ನಿಸಲು ಯಶಸ್ವಿಯಾದ ವಿರಾಟ್ ಕೊಹ್ಲಿ

Webdunia
ಬುಧವಾರ, 2 ಮೇ 2018 (10:02 IST)
ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಕೊನೆಗೂ ಅಪರೂಪಕ್ಕೆ ಜಯ ದೊರಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಆರ್ ಸಿಬಿ ಮುಂಬೈ ವಿರುದ್ಧ 14 ರನ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. ಆರ್ ಸಿಬಿ ಪರ ವೋಹ್ರಾ 45, ಬ್ರೆಂಡಮ್ ಮೆಕ್ ಲಮ್ 37, ವಿರಾಟ್ ಕೊಹ್ಲಿ 32 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತರು.

20 ಕ್ರಿಕೆಟ್ ಗೆ ಹೋಲಿಸಿದರೆ ಇದು ಕಡಿಮೆ ಮೊತ್ತವೆನಿಸಿದರೂ ಮುಂಬೈ ಇಂಡಿಯನ್ಸ್ ಗೆ ಬ್ಯಾಟಿಂಗ್ ಕೈ ಕೊಟ್ಟಿತು. ವಿಶೇಷವಾಗಿ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ್ದು, ಆಘಾತವುಂಟುಮಾಡಿತು. ಅದೇನೇ ಇರಲಿ, ಹಲವು ಪಂದ್ಯಗಳ ನಂತರ ಸಿಕ್ಕ ಗೆಲುವನ್ನು ಆರ್ ಸಿಬಿ ಅಭಿಮಾನಿಗಳು ಎಂಜಾಯ್ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂಜಾಬ್‌ ಕಿಂಗ್ಸ್‌ ಬ್ಯಾಟರ್‌ ಪ್ರಿಯಾಂಶ್ ಸಿಕ್ಸರ್‌, ಗಾಯಗೊಂಡ ಅಭಿಮಾನಿಗೆ ಖುಲಾಯಿಸಿದ ಅದೃಷ್ಟ

Video: ಮೈದಾನದಲ್ಲಿ ಮಾತ್ರವಲ್ಲದೇ ಮೈದಾನದ ಹೊರಗೂ ಪ್ರಬುದ್ಧತೆ ಮೆರೆದ ವೈಭವ್ ಸೂರ್ಯವಂಶಿ

IPL 2026: ಸೋಲಿನ ಸರಪಳಿಯಿಂದ ಹೊರಬರದ ಮುಂಬೈ ಇಂಡಿಯನ್ಸ್‌: ಪ್ಲೇ ಅಫ್‌ ರೇಸ್‌ನಿಂದ ಔಟ್‌

IPL 2026: ಸಿಎಸ್ ಕೆ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್: ಅಭಿಮಾನಿಗಳಿಗೆ ಮತ್ತೆ ನಿರಾಸೆಯೇ ಗತಿ

IPL 2026: ಟೂರ್ನಿಯಲ್ಲಿ ಮೊದಲ ಬಾರಿ ಆರ್‌ಸಿಬಿ ಆಲೌಟ್: ಅಗ್ರಸ್ಥಾನ ಅವಕಾಶವನ್ನು ಕೈಚೆಲ್ಲಿದ ರಜತ್‌ ಪಡೆ

ಮುಂದಿನ ಸುದ್ದಿ
Show comments