Webdunia - Bharat's app for daily news and videos

Install App

ಕೊನೆಗೂ ಅಜಿಂಕ್ಯಾ ರೆಹಾನೆ ಮೇಲೆ ಕರುಣೆ ತೋರಿದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 8 ಜೂನ್ 2018 (09:07 IST)
ಮುಂಬೈ: ಕೆಎಲ್ ರಾಹುಲ್ ಬಿಟ್ಟರೆ ಟೀಂ ಇಂಡಿಯಾದಲ್ಲಿ ಪ್ರತಿಭೆಯಿದ್ದೂ ಬೆಂಚ್ ಕಾಯಿಸುವ ದುರಾದೃಷ್ಟವಂತ ಕ್ರಿಕೆಟಿಗನೆಂದರೆ ಅಜಿಂಕ್ಯಾ ರೆಹಾನೆ ಇರಬೇಕು. ಆದರೆ ಇದೀಗ ರೆಹಾನೆ ಮೇಲೆ ಕೊಹ್ಲಿ ಕರುಣೆ ತೋರಿದ್ದಾರೆ.

ಮುಂಬರುವ ಪ್ರತಿಷ್ಠಿತಿ ಇಂಗ್ಲೆಂಡ್ ಸರಣಿಗೆ ಅಜಿಂಕ್ಯಾ ರೆಹಾನೆಯನ್ನು ಆಯ್ಕೆ ಮಾಡುವುದರ ಬಗ್ಗೆ ಕೊಹ್ಲಿ ಸುಳಿವು ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಅನುಪಸ್ಥಿತಿಯಲ್ಲಿ ರೆಹಾನೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಏಕೈಕ ಟೆಸ್ಟ್ ಪಂದ್ಯದ ಬಳಿಕ ಭಾರತದ ಇಂಗ್ಲೆಂಡ್ ಪ್ರವಾಸ ಆರಂಭವಾಗಲಿದೆ.

ಈ ಹಿನ್ನಲೆಯಲ್ಲಿ ರೆಹಾನೆಗೆ ಜನ್ಮ ದಿನದ ಶುಭಾಷಯ ಕೋರುವ ನೆಪದಲ್ಲಿ ಟ್ವೀಟ್ ಮಾಡಿದ ಕೊಹ್ಲಿ ‘ಇಂಗ್ಲೆಂಡ್ ಸರಣಿಯೊಂದಿಗೆ ಟೀಂ ಇಂಡಿಯಾದ ವಿದೇಶ ಪ್ರವಾಸ ಆರಂಭವಾಗಲಿದೆ. ಹ್ಯಾಪೀ ಬರ್ತ್ ಡೇ ಜಿಂಕ್ಸ್.. ಆ ಉಪಯುಕ್ತ ಕೊಡುಗೆಯನ್ನು ತಂಡಕ್ಕೆ ನೀಡುತ್ತಲೇ ಇರು’ ಎಂದಿದ್ದಾರೆ. ಈ ಮೂಲಕ ಇಂಗ್ಲೆಂಡ್ ಸರಣಿಯಲ್ಲೂ ರೆಹಾನೆ ರನ್ ಗಳಿಸಲಿ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ನೀವ್ಯಾಕೆ ಹೀಗೆ ಮಾಡಿದ್ರಿ, ಸೂರ್ಯಕುಮಾರ್ ಯಾದವ್ ಮೇಲೆ ಸಿಟ್ಟಾದ ಫ್ಯಾನ್ಸ್

ಏಷ್ಯಾ ಕಪ್ 2025: ಭಾರತಕ್ಕೆ ಇಂದು ಯುಎಇ ಎದುರಾಳಿ, ಎಷ್ಟು ಗಂಟೆಗೆ ಮ್ಯಾಚ್

Asia Cup: ಏಷ್ಯಾ ಕಪ್ ಕ್ರಿಕೆಟ್ 2025 ಎಲ್ಲಿ ಲೈವ್ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಫೇಲ್

ಮುಂದಿನ ಸುದ್ದಿ
Show comments