Webdunia - Bharat's app for daily news and videos

Install App

ಗೆಲ್ಲಲು ಹೇಳಿಕೊಟ್ಟಿದ್ದೇ ದಾದನ ತಂಡ ಎಂದು ಗಂಗೂಲಿಗೆ ಹೊಗಳಿಕೆ ನೀಡಿದ ವಿರಾಟ್ ಕೊಹ್ಲಿ

Webdunia
ಸೋಮವಾರ, 25 ನವೆಂಬರ್ 2019 (09:22 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಹೊನಲು ಬೆಳಕು ಟೆಸ್ಟ್ ಪಂದ್ಯದಲ್ಲಿ ಗೆದ್ದ ಸರಣಿ ವೈಟ್ ವಾಶ್ ಮಾಡಿಕೊಂಡ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.


ಕೋಲ್ಕೊತ್ತಾದಲ್ಲಿ ಐತಿಹಾಸಿಕ ಜಯ ದಾಖಲಿಸಿದ ಬಳಿಕ ವೀಕ್ಷಕರ ಕಡೆಗೆ ಕೈ ಬೀಸಿ ವಿಶೇಷವಾಗಿ ಧನ್ಯವಾದ ಸಲ್ಲಿಸಿದ ಕೊಹ್ಲಿ ಬಳಿಕ ಮಾತನಾಡಿ ‘ದಾದ’ ಸೌರವ್ ಗಂಗೂಲಿ ನಾಯಕತ್ವದ ಟೀಂ ಇಂಡಿಯಾವನ್ನು ನೆನಪಿಸಿಕೊಂಡಿದ್ದಾರೆ.

‘ಗೆಲುವುಗಳು ಆರಂಭವಾಗಿದ್ದು ‘ದಾದ’ನ ತಂಡದಿಂದ. ಅದನ್ನು ನಾವು ಇಂದು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಕಳೆದ 3-4 ವರ್ಷಗಳಲ್ಲಿ ಪಟ್ಟ ಪರಿಶ್ರಮದ ಫಲ ಇಂದು ಉಣ್ಣುತ್ತಿದ್ದೇವೆ’ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಬಿಸಿಸಿಐ ಅಧ್ಯಕ್ಷರಾಗಿರುವ ಗಂಗೂಲಿಯ ಶ್ರಮದ ಪರಿಣಾಮವೇ ಭಾರತ ಮೊದಲ ಬಾರಿಗೆ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಡಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments