Webdunia - Bharat's app for daily news and videos

Install App

ಹೋಗಿ ಹೋಗಿ ಇದೇ ದಿನ ಸೋಲಬೇಕಿತ್ತಾ? ಇಂದು ವಿರಾಟ್ ಕೊಹ್ಲಿಗೆ ಸ್ಪೆಷಲ್ ಡೇ ಯಾಕೆ ಗೊತ್ತಾ?

Webdunia
ಸೋಮವಾರ, 2 ಮಾರ್ಚ್ 2020 (09:53 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಇಂದು ವಿಶೇಷ ದಿನ. ಆದರೆ ಇಂದೇ ಅವರು ಟೆಸ್ಟ್ ಸರಣಿ ಸೋಲಿನ ಬೇಸರದಲ್ಲಿರುವುದು ವಿಪರ್ಯಾಸ.


ಇದೇ ದಿನ 11 ವರ್ಷಗಳ ಹಿಂದೆ ವಿರಾಟ್ ಅಂಡರ್ 19 ವಿಶ್ವಕಪ್ ತಂಡದ ನೇತೃತ್ವ ವಹಿಸಿ ಫೈನಲ್ ನಲ್ಲಿ ಗೆಲುವು ಸಾಧಿಸಿದ್ದು. ವಿಪರ್ಯಾಸವೆಂದರೆ ಅಂದು ವಿಶ್ವಕಪ್ ಗೆಲ್ಲಿಸಿ ಮೆರೆದಿದ್ದ ಕೊಹ್ಲಿ ಇಂದು ಅದೇ ದಿನ ಸರಣಿ ಸೋಲಿನ ಬೇಸರದಲ್ಲಿ ಕೂರುವಂತಾಗಿದೆ.

ಆದರೆ ಕೊಹ್ಲಿ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ತಾರೆಯ ಬೆಂಬಲಕ್ಕೆ ನಿಂತಿದ್ದು, ಗಾಯಗೊಂಡ ಸಿಂಹ ಯಾವತ್ತೂ ಎರಡು ಪಟ್ಟು ಭೀಕರವಾಗಿ ದಾಳಿ ಮಾಡುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆಯ ಸಂದೇಶ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments