ಹೋಗಿ ಹೋಗಿ ಇದೇ ದಿನ ಸೋಲಬೇಕಿತ್ತಾ? ಇಂದು ವಿರಾಟ್ ಕೊಹ್ಲಿಗೆ ಸ್ಪೆಷಲ್ ಡೇ ಯಾಕೆ ಗೊತ್ತಾ?

Webdunia
ಸೋಮವಾರ, 2 ಮಾರ್ಚ್ 2020 (09:53 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಇಂದು ವಿಶೇಷ ದಿನ. ಆದರೆ ಇಂದೇ ಅವರು ಟೆಸ್ಟ್ ಸರಣಿ ಸೋಲಿನ ಬೇಸರದಲ್ಲಿರುವುದು ವಿಪರ್ಯಾಸ.


ಇದೇ ದಿನ 11 ವರ್ಷಗಳ ಹಿಂದೆ ವಿರಾಟ್ ಅಂಡರ್ 19 ವಿಶ್ವಕಪ್ ತಂಡದ ನೇತೃತ್ವ ವಹಿಸಿ ಫೈನಲ್ ನಲ್ಲಿ ಗೆಲುವು ಸಾಧಿಸಿದ್ದು. ವಿಪರ್ಯಾಸವೆಂದರೆ ಅಂದು ವಿಶ್ವಕಪ್ ಗೆಲ್ಲಿಸಿ ಮೆರೆದಿದ್ದ ಕೊಹ್ಲಿ ಇಂದು ಅದೇ ದಿನ ಸರಣಿ ಸೋಲಿನ ಬೇಸರದಲ್ಲಿ ಕೂರುವಂತಾಗಿದೆ.

ಆದರೆ ಕೊಹ್ಲಿ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ತಾರೆಯ ಬೆಂಬಲಕ್ಕೆ ನಿಂತಿದ್ದು, ಗಾಯಗೊಂಡ ಸಿಂಹ ಯಾವತ್ತೂ ಎರಡು ಪಟ್ಟು ಭೀಕರವಾಗಿ ದಾಳಿ ಮಾಡುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆಯ ಸಂದೇಶ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments