Webdunia - Bharat's app for daily news and videos

Install App

ಆರ್ ಸಿಬಿಗೂ ಕಪ್ ಗೆಲ್ಲುವ ಅರ್ಹತೆಯಿದೆ ಎಂದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 3 ಏಪ್ರಿಲ್ 2020 (10:11 IST)
ಬೆಂಗಳೂರು: ಕೆವಿನ್ ಪೀಟರ್ಸನ್ ಜತೆಗಿನ ಇನ್ ಸ್ಟಾಗ್ರಾಂ ಲೈವ್ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.


ಆರ್ ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಹಾರೈಕೆ. ಆದರೆ ಪ್ರತೀ ಬಾರಿಯೂ ಕಳಪೆ ಪ್ರದರ್ಶನದ ಮೂಲಕ ನಿರಾಸೆ ಮೂಡಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೊಹ್ಲಿ ‘ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ. ಆದರೆ ಅದನ್ನು ಗೆಲುವಾಗಿ ಪರಿವರ್ತಿಸುತ್ತಿಲ್ಲ. ನಮಗೂ ಕಪ್ ಗೆಲ್ಲುವ ಅರ್ಹತೆಯಿದೆ. ಇತ್ತೀಚೆಗಿನ ದಿನಗಳಲ್ಲಿ ನಮ್ಮ ಮೇಲೆ ಒತ್ತಡವೂ ಹೆಚ್ಚಿದೆ. ನಾವು ಈ ಬಾರಿಯಾದರೂ ಮತ್ತೆ ಹುಮ್ಮಸ್ಸಿನಿಂದ ಆಡಬೇಕಿದೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments