ಆರ್ ಸಿಬಿಗೂ ಕಪ್ ಗೆಲ್ಲುವ ಅರ್ಹತೆಯಿದೆ ಎಂದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 3 ಏಪ್ರಿಲ್ 2020 (10:11 IST)
ಬೆಂಗಳೂರು: ಕೆವಿನ್ ಪೀಟರ್ಸನ್ ಜತೆಗಿನ ಇನ್ ಸ್ಟಾಗ್ರಾಂ ಲೈವ್ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.


ಆರ್ ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಹಾರೈಕೆ. ಆದರೆ ಪ್ರತೀ ಬಾರಿಯೂ ಕಳಪೆ ಪ್ರದರ್ಶನದ ಮೂಲಕ ನಿರಾಸೆ ಮೂಡಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೊಹ್ಲಿ ‘ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ. ಆದರೆ ಅದನ್ನು ಗೆಲುವಾಗಿ ಪರಿವರ್ತಿಸುತ್ತಿಲ್ಲ. ನಮಗೂ ಕಪ್ ಗೆಲ್ಲುವ ಅರ್ಹತೆಯಿದೆ. ಇತ್ತೀಚೆಗಿನ ದಿನಗಳಲ್ಲಿ ನಮ್ಮ ಮೇಲೆ ಒತ್ತಡವೂ ಹೆಚ್ಚಿದೆ. ನಾವು ಈ ಬಾರಿಯಾದರೂ ಮತ್ತೆ ಹುಮ್ಮಸ್ಸಿನಿಂದ ಆಡಬೇಕಿದೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫೆರಾರಿ ಕಾರಿನಲ್ಲೂ ಹನುಮಾನ್ ಚಾಲಿಸಾ ಕೇಳುತ್ತಿರುತ್ತೇನೆ: ಹಾರ್ದಿಕ್ ಪಾಂಡ್ಯ Video

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಆರ್‌ಸಿಬಿ ಕ್ಯಾಪ್ಟನ್‌ ರಜತ್ ಪಾಟಿದಾರ್‌ ಕುಟುಂಬಕ್ಕೆ ಹೊಸ ವ್ಯಕ್ತಿಯ ಆಗಮನ

ಐಪಿಎಲ್‌ ಆರಂಭಕ್ಕೂ ಮುನ್ನವೇ ಕೆಕೆಆರ್‌ ತಂಡಕ್ಕೆ ಬಿಗ್‌ಶಾಕ್‌: ಟೂರ್ನಿಯಿಂದಲೇ ಹೊರಬಿದ್ದ ಹರ್ಷಿತ್ ರಾಣಾ

ಮುಂದಿನ ಸುದ್ದಿ
Show comments