Webdunia - Bharat's app for daily news and videos

Install App

ಡ್ರಾಪ್ ಆಗಲಿದ್ದ ಆಟಗಾರನನ್ನು ಕಾಪಾಡಿದ್ದ ವಿರಾಟ್ ಕೊಹ್ಲಿ

Webdunia
ಗುರುವಾರ, 23 ಫೆಬ್ರವರಿ 2023 (10:47 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಎಷ್ಟೋ ಆಟಗಾರರಿಗೆ ಸ್ಪೂರ್ತಿಯಾಗಿದ್ದಾರೆ. ಎಷ್ಟೋ ಆಟಗಾರರ ವೃತ್ತಿ ಜೀವನಕ್ಕೆ ನೆರವಾಗಿದ್ದಾರೆ.

ಇದೀಗ ಕೊಹ್ಲಿ ಆರ್ ಸಿಬಿ ನಾಯಕರಾಗಿದ್ದಾಗ ಇಂದಿನ ಸ್ಟಾರ್ ವೇಗಿಯಾಗಿರುವ ಮೊಹಮ್ಮದ್ ಸಿರಾಜ್ ರನ್ನು ಕಾಪಾಡಿದ ವಿಚಾರವನ್ನು ದಿನೇಶ್ ಕಾರ್ತಿಕ್ ಬಿಚ್ಚಿಟ್ಟಿದ್ದಾರೆ.

ಮೊಹಮ್ಮದ್ ಸಿರಾಜ್ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದರೂ ರನ್ ಬಿಟ್ಟುಕೊಡುತ್ತಾರೆ ಎಂಬ ಕಾರಣಕ್ಕೆ ಆರ್ ಸಿಬಿ ಮ್ಯಾನೇಜ್ ಮೆಂಟ್ ಅವರನ್ನು ಕೈ ಬಿಡಲು ತೀರ್ಮಾನಿಸಿತ್ತು. ಆದರೆ ಕೊಹ್ಲಿ ಅವರ ಪರವಾಗಿ ನಿಂತಿದ್ದರು. ಸಿರಾಜ್ ನನ್ನ ಆಡುವ ಬಳಗದಲ್ಲಿರಬೇಕು ಎಂದು ಬೆಂಬಲಿಸಿದ್ದರು. ಹೀಗಾಗಿ ಸಿರಾಜ್ ಗೆ ತಂಡದಲ್ಲಿ ಸ್ಥಾನ ಭದ್ರವಾಯಿತು ಎಂದು ದಿನೇಶ್ ಕಾರ್ತಿಕ್ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments