Webdunia - Bharat's app for daily news and videos

Install App

ನಾಯಕತ್ವ ತ್ಯಜಿಸಿದಾಗ ಧೋನಿ ಬಿಟ್ಟು ಯಾರೂ ನನಗೆ ಕರೆ ಮಾಡಲಿಲ್ಲ: ಬೇಸರ ಹೊರಹಾಕಿದ ವಿರಾಟ್ ಕೊಹ್ಲಿ

Webdunia
ಸೋಮವಾರ, 5 ಸೆಪ್ಟಂಬರ್ 2022 (09:40 IST)
ದುಬೈ: ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಸೂಪರ್ ಫೋರ್ ಪಂದ್ಯದ ಬಳಿಕ ಮಾ‍ಧ್ಯಮಗಳೊಂದಿಗೆ ಮಾತನಾಡಿರುವ ವಿರಾಟ್ ಕೊಹ್ಲಿ ಮನದಾಳ ಬಿಚ್ಚಿಟ್ಟಿದ್ದಾರೆ.

ಕೊಹ್ಲಿ ಈ ಪಂದ್ಯದ ಮೂಲಕ ಮರಳಿ ಫಾರ್ಮ್ ಗೆ ಬಂದಿರುವ ಸೂಚನೆ ನೀಡಿದ್ದಾರೆ. ಹೀಗಾಗಿ ಸಹಜವಾಗಿಯೇ ಅವರ ಆತ್ಮವಿಶ್ವಾಸ ಹೆಚ್ಚಿದೆ. ಜೊತೆಗೆ ತಾವು ನಾಯಕತ್ವ ತ್ಯಜಿಸಿದ ನಿರ್ಧಾರ ಪ್ರಕಟಿಸಿದಾಗ ನಡೆದ ಏನಾಗಿತ್ತು ಎಂಬುದನ್ನು ಮನಬಿಚ್ಚಿ ಮಾತನಾಡಿದ್ದಾರೆ.

‘ನಾನು ಟೆಸ್ಟ್ ನಾಯಕತ್ವ ತ್ಯಜಿಸಿದಾಗ ಕೇವಲ ಧೋನಿ ಮಾತ್ರ ನನಗೆ ಕರೆ ಮಾಡಿದರು. ಎಲ್ಲರ ಬಳಿಯೂ ನನ್ನ ನಂಬರ್ ಇತ್ತು. ಹಾಗಿದ್ದರೂ ಧೋನಿ ಹೊರತಾಗಿ ಬೇರೆ ಯಾರೂ ಮಾಡಲಿಲ್ಲ. ಇದು ನನ್ನ ಮತ್ತು ಧೋನಿ ನಡುವಿನ ಬಾಂಧವ್ಯಕ್ಕೆ ಸಾಕ್ಷಿ. ನನಗೆ ಯಾರಿಗಾದರೂ ಏನಾದರೂ ಹೇಳಬೇಕು ಎನಿಸಿದರೆ ಪಬ್ಲಿಕ್ ಆಗಿ ಹೇಳುವ ಬದಲು ವೈಯಕ್ತಿಕವಾಗಿ ಆ ವ್ಯಕ್ತಿಯ ಬಳಿಗೆ ಹೋಗಿ ಹೇಳಬೇಕಾದ್ದನ್ನು ಹೇಳುತ್ತೇನೆ. ಇದು ಒಬ್ಬರ ಮೇಲೆ ನಿಮಗಿರುವ ಗೌರವ ಮತ್ತು ಸಂಬಂಧ ಎಂಥದ್ದು ಎಂದು ತೋರಿಸುತ್ತದೆ’ ಎಂದು ಕೊಹ್ಲಿ ಭಾವುಕರಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments