Webdunia - Bharat's app for daily news and videos

Install App

ಆರ್ ಸಿಬಿ ಅಭಿಮಾನಿಗಳ ಕ್ಷಮೆ ಕೇಳಿದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 25 ಮೇ 2018 (08:41 IST)
ಮುಂಬೈ: ಈ ಆವೃತ್ತಿಯಲ್ಲಿ ಕಪ್ ನಮ್ದೇ ಎಂದು ಆರಂಭದಲ್ಲೇ ಜಾಹೀರಾತು ನೀಡುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೇವಲ ಜಾಹೀರಾತಿಗಷ್ಟೇ ಸೀಮಿತವಾಯಿತು. ಪ್ರದರ್ಶನ ನೀರಸವಾಗಿಯೇ ಇತ್ತು.

ಇದರಿಂದಾಗಿ ಪ್ಲೇ ಆಫ್ ಗೆ ಏರದೇ ಆರ್ ಸಿಬಿ ಐಪಿಎಲ್ ಕೂಟದಿಂದ ನಿರ್ಗಮಿಸಿ ಅಭಿಮಾನಿಗಳಿಗೆ ನಿರಾಶೆಯುಂಟುಮಾಡಿದೆ. ಹೀಗಾಗಿ ಇದೀಗ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.

ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿದ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ‘ಸಾರಿ’ ಎಂದಿದ್ದಾರೆ. ಅಷ್ಟೇ ಅಲ್ಲ ಮುಂದಿನ ಕೂಟದಲ್ಲಿ ತಿರುಗಿ ಬೀಳುತ್ತೇವೆ. ಸುಧಾರಿತ ಪ್ರದರ್ಶನ ನೀಡುತ್ತೇವೆ ಎಂದು ಕೊಹ್ಲಿ ಭರವಸೆ ನೀಡಿದ್ದಾರೆ. ಈ ಐಪಿಎಲ್ ನಲ್ಲಿ ಆಡಿದ 14 ಪಂದ್ಯಗಳಲ್ಲಿ ಆರ್ ಸಿಬಿ 6 ಗೆಲುವು ಮತ್ತು 8 ಸೋಲುಗಳೊಂದಿಗೆ ಕೇವಲ 12 ಅಂಕ ಗಳಿಸಲಷ್ಟೇ ಶಕ್ತವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

ಮುಂದಿನ ಸುದ್ದಿ
Show comments