Webdunia - Bharat's app for daily news and videos

Install App

ಈ ಬಾರಿ ಆರ್ ಸಿಬಿ ಕಪ್ ಗೆದ್ದರೆ..! ಕೊಹ್ಲಿ ಹೇಳಿದ್ದು ಕೇಳಿದರೆ ಭಾವುಕರಾಗ್ತೀರಿ

Webdunia
ಮಂಗಳವಾರ, 29 ಮಾರ್ಚ್ 2022 (16:41 IST)
ಮುಂಬೈ: ಪ್ರತೀ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಾರೆ. ಆದರೆ ಇದು ನಿಜವಾಗಲೇ ಇಲ್ಲ.

ಒಂದು ವೇಳೆ ಈ ಬಾರಿಯೇನಾದರೂ ಆರ್ ಸಿಬಿ ಪ್ರಶಸ್ತಿ ಗೆದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ತಕ್ಕ ಪ್ರತಿಕ್ರಿಯೆಯನ್ನೇ ಕೊಟ್ಟಿದ್ದಾರೆ.

‘ಒಂದು ವೇಳೆ ಈ ಬಾರಿ ಪ್ರಶಸ್ತಿ ಗೆದ್ದರೆ ನಾನು ಮೊದಲು ಎಬಿಡಿ  ವಿಲಿಯರ್ಸ್ ರನ್ನು ನೆನೆಸಿಕೊಳ್ಳುತ್ತೇನೆ’ ಎಂದು ಕೊಹ್ಲಿ ಹೇಳಿದ್ದಾರೆ. ಕಳೆದ ಋತುವಿನವರೆಗೂ ಎಬಿಡಿ ತಂಡದ ಜೊತೆಗೇ ಇದ್ದರು. ಅವರಿಗೂ ಆರ್ ಸಿಬಿಗೂ ಅಂತಹ ಅವಿನಾಭಾವ ಸಂಬಂಧವಿದೆ. ಕೊಹ್ಲಿ-ಎಬಿಡಿ ಜೋಡಿ ಎಂದರೆ ಐಪಿಎಲ್ ನಲ್ಲಿ ಇಂದಿಗೂ ಜನ ನೆನೆಸಿಕೊಳ್ಳುತ್ತಾರೆ. ಹೀಗಾಗಿ ಕಪ್ ಗೆದ್ದರೆ ಮೊದಲು ಗೆಳೆಯನನ್ನೇ ನೆನೆಯುವುದಾಗಿ ಕೊಹ್ಲಿ ಹೇಳಿರುವ ಈ ಮಾತು  ಆರ್ ಸಿಬಿ ಫ್ಯಾನ್ಸ್ ಹೃದಯಕ್ಕೆ ತಟ್ಟುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments