ಅರ್ಥಪೂರ್ಣ ದೀಪಾವಳಿ ಆಚರಣೆ: ಟ್ರೋಲ್ ಗೊಳಗಾದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 19 ಅಕ್ಟೋಬರ್ 2021 (09:40 IST)
ದುಬೈ: ದೀಪಾವಳಿ ಬಂತೆಂದರೆ ಸಾಕು, ಪಟಾಕಿ ಸಿಡಿಸುವ ಬಗ್ಗೆ ಪರ-ವಿರೋಧ ವಾದಗಳು ಶುರುವಾಗುತ್ತವೆ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಅರ್ಥಪೂರ್ಣ ದೀಪಾವಳಿ ಆಚರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಟಿಪ್ಸ್ ಕೊಡುತ್ತೇನೆ ಎಂದು ಜಾಹೀರಾತೊಂದನ್ನು ನೀಡಿದ್ದು ಟ್ರೋಲ್ ಗೊಳಗಾಗಿದ್ದಾರೆ.


ಕಳೆದ ಬಾರಿಯೂ ಕೊಹ್ಲಿ ಮತ್ತು ಅನುಷ್ಕಾ ದಂಪತಿ ಪಟಾಕಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಟ್ರೋಲ್ ಗೊಳಗಾಗಿದ್ದರು. ಕ್ರಿಕೆಟ್ ನಲ್ಲಿ ಗೆದ್ದಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರೆ ತಪ್ಪಲ್ಲವೇ ಎಂದು ನೆಟ್ಟಿಗರು ಕೊಹ್ಲಿಯನ್ನು ಪ್ರಶ್ನೆ ಮಾಡಿದ್ದರು.

ಈ ಬಾರಿ ದೀಪಾವಳಿ ಒಂದು ವಾರ ಬಾಕಿಯಿರುವಾಗಲೇ ಕೊಹ್ಲಿ ಅರ್ಥಪೂರ್ಣ ದೀಪಾವಳಿ ಬಗ್ಗೆ ಮಾತನಾಡಿದ್ದಕ್ಕೆ ಟ್ರೋಲ್ ಗೊಳಗಾಗಿದ್ದಾರೆ. ಕೊಹ್ಲಿ ಹಿಂದೆ ತಮ್ಮ ಐಷಾರಾಮಿ ಕಾರು ತೊಳೆಯಲು ಕುಡಿಯುವ ನೀರು ಬಳಸಿದ್ದಕ್ಕೆ ಮಹಾನಗರ ಪಾಲಿಕೆಯಿಂದ ದಂಡ ಹಾಕಿಸಿಕೊಂಡಿದ್ದನ್ನು ಕೆಲವರು ನೆನಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments