Webdunia - Bharat's app for daily news and videos

Install App

ಆಟಗಾರರ ನಡುವೆಯೇ ತಂದಿಡಬೇಡಿ: ಹೀಗಂತ ಕೊಹ್ಲಿ ಎಚ್ಚರಿಸಿದ್ದು ಯಾರಿಗೆ ಗೊತ್ತಾ?

Webdunia
ಶನಿವಾರ, 11 ಜನವರಿ 2020 (09:29 IST)
ಪುಣೆ: ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ವೈಮನಸ್ಯವಿದೆ ಎಂಬ ಪುಕಾರು ತಣ್ಣಗಾಗುತ್ತಿದ್ದಂತೇ ಈಗ ಆರಂಭಿಕ ಸ್ಥಾನಕ್ಕಾಗಿ ಶಿಖರ್ ಧವನ್, ಕೆಎಲ್ ರಾಹುಲ್ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ ಎಂಬ ವರದಿಗಳು ಬರುತ್ತಿವೆ.


ಇದರ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಂಡದಲ್ಲಿ ಇಬ್ಬರು ಆಟಗಾರರ ನಡುವೆ ಇಲ್ಲದ ವೈಮನಸ್ಯದ ಬಗ್ಗೆ ಬರೆದು ತಂದಿಡಬೇಡಿ ಎಂದು ಕೊಹ್ಲಿ ಎಚ್ಚರಿಸಿದ್ದಾರೆ.

‘ರೋಹಿತ್, ಧವನ್, ರಾಹುಲ್ ಮೂವರೂ ಉತ್ತಮವಾಗಿ ಆಡುತ್ತಿದ್ದಾರೆ. ಇದರಿಂದ ನಮಗೆ ಸಾಕಷ್ಟು ಆಯ್ಕೆ ಸಿಕ್ಕಿದೆ. ಜನ ಇವರ ಬಗ್ಗೆ ಇಲ್ಲದ ವೈಮನಸ್ಯ ಸೃಷ್ಟಿಸಿ ಪಿಟ್ಟಿಂಗ್ ಇಡುವುದು ನಿಲ್ಲಿಸಬೇಕು. ಇದು ಆರೋಗ್ಯಕರ ಬೆಳವಣಿಗೆಯಲ್ಲ. ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿದ್ದಾರೆ ಎಂದು ನಾವು ಸಂತೋಷಪಡಬೇಕು’ ಎಂದು ಕೊಹ್ಲಿ ಖಡಕ್ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments