ಇಷ್ಟಕ್ಕೇ ಸುಮ್ಮನಿರಲ್ಲ: ಎದುರಾಳಿಗಳಿಗೆ ವಿರಾಟ್ ಕೊಹ್ಲಿ ಎಚ್ಚರಿಕೆ

Webdunia
ಸೋಮವಾರ, 31 ಡಿಸೆಂಬರ್ 2018 (10:03 IST)
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಕ್ರಿಕೆಟ್ ಸರಣಿಯಲ್ಲಿ ಇನ್ನೇನಿದ್ದರೂ ಟೀಂ ಇಂಡಿಯಾ ಸರಣಿ ಗೆಲ್ಲಲು ಒಂದೇ ಪಂದ್ಯದಲ್ಲಿ ಗೆಲುವಿನ ಅಗತ್ಯವಿದೆ. ಈ ಹಿನ್ನಲ್ಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.


ತೃತೀಯ ಪಂದ್ಯದ ಗೆಲುವಿನ ನಂತರ ಮಾತನಾಡಿರುವ ಕೊಹ್ಲಿ ನಾವು ಇಷ್ಟಕ್ಕೇ ಸುಮ್ಮನಾಗಲ್ಲ. ಇಷ್ಟು ತನಕ ಬಂದಿದ್ದೇವೆ. ಇನ್ನು ಒಂದು ಮೆಟ್ಟಿಲು ಏರಿದರೆ ಸರಣಿ ಗೆಲುವಿನ ದೊಡ್ಡ ಸಾಧನೆ ಮಾಡುತ್ತೇವೆ. ಅದನ್ನು ಮಾಡಿಯೇ ತೀರುತ್ತೇವೆ. ಬೇರೆ ಯಾವುದರ ಬಗ್ಗೆಯೂ ನಾವು ತಲೆಕೆಡಿಸಿಕೊಳ್ಳಲ್ಲ ಎಂದು ಕೊಹ್ಲಿ ಶಪಥ ಮಾಡಿದ್ದಾರೆ.

ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿಯಿದ್ದು, ಭಾರತ ಒಂದು ಪಂದ್ಯ ಗೆದ್ದರೆ ಸರಣಿ ಗೆಲುವು ಸಿಗುತ್ತದೆ. ಒಂದು ವೇಳೆ ಸರಣಿ ಗೆದ್ದರೆ ಟೀಂ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಮೇಜರ್‌ ಸರ್ಜರಿಗೆ ಮುಂದಾದ ಪಾಕಿಸ್ತಾನ

ಪಾಕ್‌ ಜತೆ ಮೈದಾನದಲ್ಲಿ ಸೆಣಸಾಟ, ಆ ಬಳಿಕ ಶೇಕ್‌ಹ್ಯಾಂಡ್‌, ತಬ್ಬಿ ಸ್ನೇಹ, ರೋಹಿತ್ ನಡೆಗೆ ಭಾರೀ ಟೀಕೆ, Video

IND vs PAK: ಪಾಕಿಸ್ತಾನ ಸೋಲುತ್ತಿದೆ ಎಂದು ತಿಳಿದು ಕಾರು ಹತ್ತಿ ಓಡಿಯೇ ಹೋದ ಮೊಹ್ಸಿನ್ ನಖ್ವಿ Video

ಅರ್ಷ್ ದೀಪ್ ಸಿಂಗ್ ಎಷ್ಟು ಒಳ್ಳೇವ್ರು.. ಮಗುವಂತೂ ಫುಲ್ ಖುಷಿ Video

ಮುಂದಿನ ಸುದ್ದಿ
Show comments