Webdunia - Bharat's app for daily news and videos

Install App

ಕೆಎಲ್ ರಾಹುಲ್ ರನ್ನು ಆಡಿಸಲು ಈ ಆಟಗಾರನನ್ನು ಕಿತ್ತು ಹಾಕಿ ಎಂದ ಸೆಹ್ವಾಗ್

Webdunia
ಶನಿವಾರ, 30 ಜೂನ್ 2018 (09:16 IST)
ನವದೆಹಲಿ: ಐಪಿಎಲ್ ನಲ್ಲಿ ತಾವು ಕೋಚ್ ಆಗಿದ್ದ ಪಂಜಾಬ್ ತಂಡದ ಪರ ಆಡಿದ್ದ ಕೆಎಲ್ ರಾಹುಲ್ ಪರವಾಗಿ ಮತ್ತೊಮ್ಮೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬ್ಯಾಟ್ ಮಾಡಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧ ಅರ್ಧಶತಕ ಗಳಿಸಿದ್ದಕ್ಕೆ ಮತ್ತೊಬ್ಬ ರಾಹುಲ್ ಮೂರನೇ ಕ್ರಮಾಂಕದಲ್ಲಿ ಆಡಿದ ಎಂದು ಕೆಎಲ್ ಬಗ್ಗೆ ಹೊಗಳಿದ್ದ ಸೆಹ್ವಾಗ್ ಇದೀಗ ಐರ್ಲೆಂಡ್ ವಿರುದ್ಧ ಮೊದಲನೇ ಟಿ20 ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬದಲು ರಾಹುಲ್ ಗೆ ಅವಕಾಶ ನೀಡಬೇಕಿತ್ತು ಎಂದಿದ್ದಾರೆ.

ರಾಹುಲ್ ಪ್ರತಿಭಾವಂತ. ಟೀಂ ಇಂಡಿಯಾ ಓಪನಿಂಗ್ ಜೋಡಿ ರೋಹಿತ್-ಧವನ್ ಇರಲಿ. ಆದರೆ ಮೂರನೇ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ ಬದಲಿಗೆ ರಾಹುಲ್ ಗೆ ಅವಕಾಶ ನೀಡಬೇಕು. ನಾಲ್ಕನೆಯವರಾಗಿ ಕೊಹ್ಲಿ ಕಣಕ್ಕಿಳಿಯಬೇಕು ಎಂದು ಸೆಹ್ವಾಗ್ ಪ್ರತಿಪಾದಿಸಿದ್ದಾರೆ. ರಾಹುಲ್ ಅಭಿಮಾನಿಗಳ ಬಯಕೆಯೂ ಇದೇ ಆಗಿತ್ತು. ಅದರಂತೇ ರಾಹುಲ್ ದ್ವಿತೀಯ ಪಂದ್ಯದಲ್ಲಿ ಆಡಿ ಸೆಹ್ವಾಗ್ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

BCCI Annual Contract: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಯಾವ ಆಟಗಾರರಿಗೆ ಯಾವ ಶ್ರೇಣಿ, ವೇತನವೆಷ್ಟು ಇಲ್ಲಿದೆ ವಿವರ

Virat Kohli: ಶ್ರೇಯಸ್ ಅಯ್ಯರ್ ಎದುರು ಸಂಭ್ರಮಾಚರಿಸಿ ತಾವೇ ಇಕ್ಕಟ್ಟಿಗೆ ಸಿಲುಕಿದ ವಿರಾಟ್ ಕೊಹ್ಲಿ: ನಿಮ್ಗಿದು ಬೇಕಿತ್ತಾ

Rohit Sharma: ಏಯ್ ನಾನು ಔಟಲ್ಲ ಕಣೋ ನಾಟೌಟ್: ಮೈದಾನದಲ್ಲೇ ಜಡೇಜಾಗೆ ಗದರಿದ ರೋಹಿತ್ ಶರ್ಮಾ

IPL 2025 RCB vs PBKS: ನಿಮ್ಮ ಮೈದಾನದಲ್ಲೇ ಗೆದ್ದಿದ್ದೇವೆ ನೋಡ್ಕೋ ಎಂದ ಕೊಹ್ಲಿ, ಶ್ರೇಯಸ್ ಅಯ್ಯರ್ ಗಪ್ ಚುಪ್ Video

RCB vs PBKS Match:ಪಂಜಾಬ್‌ ತವರಿನಲ್ಲೇ ರೀವೆಂಜ್‌ ತೀರಿಸಿಕೊಂಡ ಆರ್‌ಸಿಬಿ

ಮುಂದಿನ ಸುದ್ದಿ
Show comments