Webdunia - Bharat's app for daily news and videos

Install App

ಸಾರ್ವಜನಿಕವಾಗಿ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಕೇರಳದ ಮಧು ಕುಟುಂಬಕ್ಕೆ ಮಿಡಿದ ಕ್ರಿಕೆಟಿಗ ಸೆಹ್ವಾಗ್

Webdunia
ಶುಕ್ರವಾರ, 6 ಏಪ್ರಿಲ್ 2018 (09:17 IST)
ನವದೆಹಲಿ: ಹಸಿವಾಯಿತೆಂದು ಕದ್ದು ತಿಂದನೆಂದು ಆರೋಪಿಸಿ ಕೇರಳದ ಆದಿವಾಸಿ ವ್ಯಕ್ತಿ ಮಧು ಎಂಬಾತನ ಮೇಲೆ ಸಾರ್ವಜನಿಕವಾಗಿ ಹೊಡೆದು ಕೊಲೆಗೈದ ಘಟನೆಯೊಂದು ನಿಮಗೆ ನೆನಪಿರಬಹುದು.

ಅದೇ ಮಧು ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸುವಾಗ ಕ್ರಿಕೆಟಿಗ ಸೆಹ್ವಾಗ್ ಕೆಲವು ಮುಸ್ಲಿಂ ಧರ್ಮೀಯರ ಹೆಸರು ಮಾತ್ರ ಉಲ್ಲೇಖಿಸಿದ್ದರು ಎಂದು ವಿವಾದಕ್ಕೂ ಒಳಗಾಗಿ ಕೊನೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ಅದೇ ಮದು ಕುಟುಂಬಕ್ಕೆ ಸೆಹ್ವಾಗ್ ಧನ ಸಹಾಯ ಮಾಡಿದ್ದಾರೆ. ಮಧು ಕುಟಂಬಕ್ಕೆ ಸೆಹ್ವಾಗ್ ಫೌಂಡೇಶನ್ ವತಿಯಿಂದ 1. ಧರ್ಮೀಯರ ಹೆಸರು ಮಾತ್ರ ಉಲ್ಲೇಖಿಸಿದ್ದರು ಎಂದು ವಿವಾದಕ್ಕೂ ಒಳಗಾಗಿ ಕೊನೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ಅದೇ ಮದು ಕುಟುಂಬಕ್ಕೆ ಸೆಹ್ವಾಗ್ ಧನ ಸಹಾಯ ಮಾಡಿದ್ದಾರೆ. ಮಧು ಕುಟಂಬಕ್ಕೆ ಸೆಹ್ವಾಗ್ ಫೌಂಡೇಶನ್ ವತಿಯಿಂದ 1.5 ಲಕ್ಷರೂ. ಗಳ ಚೆಕ್ ನೀಡಲಾಗಿದೆ. ಚೆಕ್ ಜತೆಗೆ ಮಧು ಕುಟುಂಬಕ್ಕೆ ಸೆಹ್ವಾಗ್ ಸಂತಾಪ ಪತ್ರವನ್ನೂ ಬರೆದಿದ್ದಾರೆ.








ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments