Webdunia - Bharat's app for daily news and videos

Install App

ಸಾರ್ವಜನಿಕವಾಗಿ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಕೇರಳದ ಮಧು ಕುಟುಂಬಕ್ಕೆ ಮಿಡಿದ ಕ್ರಿಕೆಟಿಗ ಸೆಹ್ವಾಗ್

Webdunia
ಶುಕ್ರವಾರ, 6 ಏಪ್ರಿಲ್ 2018 (09:17 IST)
ನವದೆಹಲಿ: ಹಸಿವಾಯಿತೆಂದು ಕದ್ದು ತಿಂದನೆಂದು ಆರೋಪಿಸಿ ಕೇರಳದ ಆದಿವಾಸಿ ವ್ಯಕ್ತಿ ಮಧು ಎಂಬಾತನ ಮೇಲೆ ಸಾರ್ವಜನಿಕವಾಗಿ ಹೊಡೆದು ಕೊಲೆಗೈದ ಘಟನೆಯೊಂದು ನಿಮಗೆ ನೆನಪಿರಬಹುದು.

ಅದೇ ಮಧು ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸುವಾಗ ಕ್ರಿಕೆಟಿಗ ಸೆಹ್ವಾಗ್ ಕೆಲವು ಮುಸ್ಲಿಂ ಧರ್ಮೀಯರ ಹೆಸರು ಮಾತ್ರ ಉಲ್ಲೇಖಿಸಿದ್ದರು ಎಂದು ವಿವಾದಕ್ಕೂ ಒಳಗಾಗಿ ಕೊನೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ಅದೇ ಮದು ಕುಟುಂಬಕ್ಕೆ ಸೆಹ್ವಾಗ್ ಧನ ಸಹಾಯ ಮಾಡಿದ್ದಾರೆ. ಮಧು ಕುಟಂಬಕ್ಕೆ ಸೆಹ್ವಾಗ್ ಫೌಂಡೇಶನ್ ವತಿಯಿಂದ 1. ಧರ್ಮೀಯರ ಹೆಸರು ಮಾತ್ರ ಉಲ್ಲೇಖಿಸಿದ್ದರು ಎಂದು ವಿವಾದಕ್ಕೂ ಒಳಗಾಗಿ ಕೊನೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ಅದೇ ಮದು ಕುಟುಂಬಕ್ಕೆ ಸೆಹ್ವಾಗ್ ಧನ ಸಹಾಯ ಮಾಡಿದ್ದಾರೆ. ಮಧು ಕುಟಂಬಕ್ಕೆ ಸೆಹ್ವಾಗ್ ಫೌಂಡೇಶನ್ ವತಿಯಿಂದ 1.5 ಲಕ್ಷರೂ. ಗಳ ಚೆಕ್ ನೀಡಲಾಗಿದೆ. ಚೆಕ್ ಜತೆಗೆ ಮಧು ಕುಟುಂಬಕ್ಕೆ ಸೆಹ್ವಾಗ್ ಸಂತಾಪ ಪತ್ರವನ್ನೂ ಬರೆದಿದ್ದಾರೆ.








ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments