Webdunia - Bharat's app for daily news and videos

Install App

ಇನ್ಮುಂದೆ ಜುಲೈ 9 ಕ್ಕೆ ಹುಟ್ಟಿದವರು ಟೀಂ ಇಂಡಿಯಾ ಕ್ರಿಕೆಟ್ ತಂಡಕ್ಕೆ ನಾಯಕ!

Webdunia
ಬುಧವಾರ, 11 ಜುಲೈ 2018 (09:39 IST)
ಮುಂಬೈ: ಕ್ರಿಕೆಟ್ ನಿಂದ ನಿವೃತ್ತಿಯಾದರೂ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಮಾತಿನಲ್ಲೇ ಚಮಕ್ ಕೊಡುವುದನ್ನು ಮಾತ್ರ ಬಿಟ್ಟಿಲ್ಲ. ಇದೀಗ ಟೀಂ ಇಂಡಿಯಾ ನಾಯಕನ ವಿಚಾರವಾಗಿ ಅಂತಹದ್ದೇ ಸೂಪರ್ ಹಿಟ್ ಟ್ವೀಟ್ ಮಾಡಿದ್ದಾರೆ.

ಧೋನಿ, ಗಂಗೂಲಿ ಮತ್ತು ಸುನಿಲ್ ಗವಾಸ್ಕರ್ ಬರ್ತ್ ಡೇ ಕ್ರಮವಾಗಿ ಜುಲೈ 7,8 ಮತ್ತು 10 ರಂದು ಬರುತ್ತದೆ. ಇವರೆಲ್ಲರೂ ಟೀಂ ಇಂಡಿಯಾದ ಯಶಸ್ವೀ ನಾಯಕರು. ಹೀಗಾಗಿ ಮುಂದೆ ಜುಲೈ 9 ರಂದು ಹುಟ್ಟಿದವರು ಟೀಂ ಇಂಡಿಯಾದ ನಾಯಕರಾಗಲಿದ್ದಾರೆ ಎಂದು ಸೆಹ್ವಾಗ್ ಟ್ವಿಟರ್ ನಲ್ಲಿ ಜೋಕ್ ಮಾಡಿದ್ದಾರೆ.

ವೀರೂ ಮಾಡಿರುವ ಈ ಟ್ವೀಟ್ ಗೆ ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದು, ತಮ್ಮದು ಜುಲೈ 9 ರಂದು ಬರ್ತ್ ಡೇ. ನಮಗೆ ಟೀಂ ಇಂಡಿಯಾ ನಾಯಕನಾಗುವ ಅವಕಾಶ ಸಿಗಬಹುದೇ ಎಂದು ಕಾಲೆಳೆದಿದ್ದಾರೆ. ಅಂತೂ ಸೆಹ್ವಾಗ್ ಹೊಡೆದಿರುವ ಈ ಟ್ವೀಟ್ ಹೊಡೆತ ಸೂಪರ್ ಹಿಟ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments