Webdunia - Bharat's app for daily news and videos

Install App

ಟಿವಿ ಕಾರ್ಯಕ್ರಮದಲ್ಲಿ ಸೆಹ್ವಾಗ್ ಮಾಡಿದ್ದು ನೋಡಿ ಕಣ್ಣಂಚಲಿ ನೀರು ತುಂಬಿಕೊಂಡರು ಸೌರವ್ ಗಂಗೂಲಿ!

Webdunia
ಬುಧವಾರ, 4 ಜುಲೈ 2018 (09:18 IST)
ನವದೆಹಲಿ: ವೀರೇಂದ್ರ ಸೆಹ್ವಾಗ್ ಎಲ್ಲಿಯೇ ಹೋಗಲಿ ತಮ್ಮ ಯಶಸ್ಸಿಗೆ ಅಂದು ನಾಯಕರಾಗಿದ್ದ ಸೌರವ್ ಗಂಗೂಲಿಗೆ ವಿಶೇಷ ಕ್ರೆಡಿಟ್ ಸಲ್ಲಿಸುತ್ತಾರೆ. ಆದರೆ ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಸೆಹ್ವಾಗ್ ಮಾಡಿದ್ದು ನೋಡಿ ಗಂಗೂಲಿ ಭಾವುಕರಾದ ಘಟನೆ ನಡೆದಿದೆ.

ಕ್ರಿಕೆಟ್ ಕುರಿತಾದ ಚರ್ಚಾ ಕಾರ್ಯಕ್ರಮಕ್ಕೆ ಗಂಗೂಲಿ ಹಾಗೂ ಸೆಹ್ವಾಗ್ ವಾಹಿನಿಗೆ ಬಂದಿದ್ದರು. ಇಬ್ಬರಿಗೂ ಅಕ್ಕಪಕ್ಕ ಕುರ್ಚಿ ಹಾಕಲಾಗಿತ್ತು. ಆದರೆ ಗಂಗೂಲಿ ಪಕ್ಕ ಬಂದ ಸೆಹ್ವಾಗ್ ತಮಗೆ ಮೀಸಲಾಗಿದ್ದ ಕುರ್ಚಿಯ ಎತ್ತರವನ್ನು ಕೊಂಚ ತಗ್ಗಿಸಿ ಕುಳಿತರು.

ಯಾಕೆ ಹೀಗೆ ಮಾಡಿದಿರಿ ಎಂದು ಅವರನ್ನು ಕೇಳಿದಾಗ ನೀಡಿದ ಉತ್ತರ ಕೇಳಿ ಸ್ವತಃ ಗಂಗೂಲಿ ಕಣ್ಣಾಲಿ ತುಂಬಿ ಬಂದಿತ್ತು. ‘ಒಬ್ಬ ಆಟಗಾರ ಯಾವತ್ತೂ ನಾಯಕನಿಂದ ದೊಡ್ಡವನಾಗಲು ಸಾಧ್ಯವಿಲ್ಲ. ಯಾವ ವ್ಯಕ್ತಿ ನಮ್ಮನ್ನು ಇಂದು ನಾವು ಏನಾಗಿದ್ದೇವೋ ಆ ಮಟ್ಟಕ್ಕೆ ಏರಿಸಿದ್ದಾರೋ, ಅವರೇ ಗಂಗೂಲಿ’ ಎಂದು ಸೆಹ್ವಾಗ್ ತಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದ ಕ್ಯಾಪ್ಟನ್ ಗೆ ಗೌರವ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments