ಧೋನಿ ಗ್ಲೌಸ್ ವಿವಾದಕ್ಕೆ ವೀರೇಂದ್ರ ಸೆಹ್ವಾಗ್ ಸೂಚಿಸಿದ ಐಡಿಯಾವೇನು ಗೊತ್ತಾ?

Webdunia
ಭಾನುವಾರ, 9 ಜೂನ್ 2019 (09:22 IST)
ಲಂಡನ್: ವಿಶ್ವಕಪ್ ಆಡುತ್ತಿರುವ ಧೋನಿ ಮೊದಲ ಪಂದ್ಯದಲ್ಲಿ ಸೇನೆಯ ಬಲಿದಾನ ಚಿಹ್ನೆಯನ್ನು ಗ್ಲೌಸ್ ನಲ್ಲಿ ಬಳಸಿದ್ದಕ್ಕೆ ಐಸಿಸಿ ಆಕ್ಷೇಪವೆತ್ತಿದೆ. ಆದರೆ ಧೋನಿ ಮತ್ತು ಐಸಿಸಿಗೆ ನಿಯಮಗಳಿಗೆ ತೊಡಕಾಗದಂತೆ ಚಿಹ್ನೆ ಬಳಸಲು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಉಪಾಯವೊಂದನ್ನು ಹೇಳಿದ್ದಾರೆ.


ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ಧೋನಿಗೆ ಸೆಹ್ವಾಗ್ ಐಡಿಯಾ ಹೇಳಿಕೊಟ್ಟಿದ್ದಾರೆ. ಗ್ಲೌಸ್ ಮೇಲೆ ಚಿಹ್ನೆ ಬಳಸಬಾರದು ಎಂಬ ನಿಯಮವಿದ್ದರೆ ಧೋನಿ ಅದನ್ನು ಮುರಿಯುವುದು ಬೇಡ. ಬದಲಾಗಿ ತಮ್ಮ ಬ್ಯಾಟ್ ಮೇಲೆ ಬಳಸಿಕೊಳ್ಳಲಿ.

ಹೇಗಿದ್ದರೂ ಒಬ್ಬ ಕ್ರಿಕೆಟಿಗ ಬ್ಯಾಟ್ ಮೇಲೆ ಎರಡು ಲೋಗೋ ಬಳಸಿಕೊಳ್ಳಬಹುದು. ಹೀಗಾಗಿ ಧೋನಿ ಐಸಿಸಿಯಿಂದ ಒಪ್ಪಿಗೆ ಪತ್ರ ಪಡೆದು ಬ್ಯಾಟ್ ಮೇಲೆ ಲೋಗೋ ಬಳಸಿಕೊಳ್ಳಬಹುದು ಎಂದು ಸೆಹ್ವಾಗ್ ಉಪಾಯವೊಂದನ್ನು ಹೇಳಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments