Webdunia - Bharat's app for daily news and videos

Install App

ಧೋನಿಯನ್ನು ಬ್ಯಾನ್ ಮಾಡಬೇಕಿತ್ತು ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದೇಕೆ ಗೊತ್ತಾ?

Webdunia
ಸೋಮವಾರ, 15 ಏಪ್ರಿಲ್ 2019 (07:55 IST)
ನವದೆಹಲಿ: ಐಪಿಎಲ್ ಪಂದ್ಯದಲ್ಲಿ ನೋ ಬಾಲ್ ಪ್ರಮಾದವೆಸಗಿದ ಅಂಪಾಯರ್ ವಿರುದ್ಧ ಮೈದಾನಕ್ಕಿಳಿದು ಕೂಗಾಡಿದ ಸಿಎಸ್ ಕೆ ನಾಯಕ ಧೋನಿಗೆ ನಿಷೇಧ ಶಿಕ್ಷೆ ವಿಧಿಸಬೇಕಿತ್ತು ಎಂದು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಭಿಪ್ರಾಯ ಪಟ್ಟಿದ್ದಾರೆ.


ಧೋನಿಗೆ ಈ ತಪ್ಪಿಗೆ ಮ್ಯಾಚ್ ರೆಫರಿ ಶೇ.50 ರಷ್ಟು ಸಂಭಾವನೆ ದಂಡ ವಿಧಿಸಿದ್ದರು. ಆದರೆ ಈ ಶಿಕ್ಷೆ ಕಡಿಮೆಯಾಯಿತು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಅಂಪಾಯರ್ ನಿರ್ಧಾರ ಪ್ರಶ್ನಿಸಿ ಮೈದಾನಕ್ಕೆ ನುಗ್ಗುವುದು ಮತ್ತು ಕೂಗಾಡುವುದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ. ಹೀಗೆ ಮಾಡಿದರೆ ಅಂಪಾಯರ್ ಗಳ ಮರ್ಯಾದೆ ಗತಿ ಏನು? ಟೀಂ ಇಂಡಿಯಾ ನಾಯಕರಾಗಿದ್ದಾಗ ಧೋನಿ ಯಾವತ್ತೂ ಹೀಗೆ ವರ್ತಿಸಿರಲಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments