ಅಂತೂ ಇಂತೂ ದ್ರಾವಿಡ್ ಸ್ಥಾನ ತುಂಬಲು ಒಪ್ಪಿದ ವಿವಿಎಸ್ ಲಕ್ಷ್ಮಣ್

Webdunia
ಭಾನುವಾರ, 14 ನವೆಂಬರ್ 2021 (10:11 IST)
ಮುಂಬೈ: ರಾಹುಲ್ ದ್ರಾವಿಡ್ ರಿಂದ ತೆರವಾದ ನ್ಯಾಷನಲ್ ಕ್ರಿಕೆಟ್ ಅಕಾಡಮಿ ಮುಖ್ಯಸ್ಥ ಸ್ಥಾನವನ್ನು ತುಂಬಲು ಮಾಜಿ ಬ್ಯಾಟಿಂಗ್ ದಿಗ್ಗಜ ವಿವಿಎಸ್ ಲಕ್ಷ್ಮಣ್ ಅಂತೂ ಇಂತೂ ಒಪ್ಪಿಗೆ ನೀಡಿದ್ದಾರೆ.

ಈ ಮೊದಲು ದ್ರಾವಿಡ್ ಎನ್ ಸಿಎ ಮುಖ್ಯಸ್ಥರಾಗಿದ್ದರು. ಆದರೆ ಈಗ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಹೀಗಾಗಿ ಯುವ ಆಟಗಾರರನ್ನು ತರಬೇತುಗೊಳಿಸುವ ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಸಮರ್ಥರನ್ನೇ ಕರೆತರಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತೀರ್ಮಾನಿಸಿದ್ದರು.

ಅದರಂತೆ ವಿವಿಎಸ್ ಲಕ್ಷ್ಮಣ್ ಗೆ ಈ ಹುದ್ದೆ ವಹಿಸಿಕೊಳ್ಳಲು ಕೋರಿದ್ದರು. ಆದರೆ ಐಪಿಎಲ್ ನಲ್ಲಿ ಹೈದರಾಬಾದ್ ತಂಡ ಬ್ಯಾಟಿಂಗ್ ಸಲಹೆಗಾರ ಮತ್ತು ಬಂಗಾಳ ಕ್ರಿಕೆಟ್ ತಂಡದ ಸಲಹೆಗಾರರಾಗಿರುವ ಲಕ್ಷ್ಮಣ್ ಎನ್ ಸಿಎ ಹುದ್ದೆ ಅಲಂಕರಿಸಲು ಹಿಂದೇಟು ಹಾಕಿದ್ದರು. ಆದರೆ ಇದೀಗ ಗಂಗೂಲಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಒತ್ತಡಕ್ಕೆ ಮಣಿದು ಎನ್ ಸಿಎ ಮುಖ್ಯಸ್ಥರಾಗಿ ಮತ್ತು ಭಾರತ ಅಂಡರ್ 19 ಮತ್ತು ಎ ತಂಡದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಒಪ್ಪಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments