ಎನ್ ಸಿಎನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ ವಿವಿಎಸ್ ಲಕ್ಷ್ಮಣ್

Webdunia
ಮಂಗಳವಾರ, 14 ಡಿಸೆಂಬರ್ 2021 (10:40 IST)
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಬೆಂಗಳೂರಿನ ಎನ್ ಸಿಎನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

ದ್ರಾವಿಡ್ ಬಳಿಕ ಎನ್ ಸಿಎ ಅಧ್ಯಕ್ಷರಾಗಿ ನೇಮಕವಾಗಿರುವ ವಿವಿಎಸ್ ಲಕ್ಷ್ಮಣ್, ಬೆಂಗಳೂರಿನ ಎನ್ ಸಿಎ ಕೇಂದ್ರಕ್ಕೆ ಆಗಮಿಸಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿಕೊಂಡರು.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ನೇಮಕವಾದ ಬಳಿಕ ಬಿಸಿಸಿಐ ಅಧ್ಯಕ್ಷ ಗಂಗೂಲಿ ಒತ್ತಾಯದ ಮೇರೆಗೆ ಲಕ್ಷ್ಮಣ್ ಎನ್ ಸಿಎ ಹುದ್ದೆಯನ್ನು ಒಪ್ಪಿಕೊಂಡಿದ್ದರು. ಇದೀಗ ಟೀಂ ಇಂಡಿಯಾಗೆ ಯುವ ಆಟಗಾರರನ್ನು ಸಿದ್ಧಗೊಳಿಸುವ ಹೊಣೆ ಅವರದ್ದಾಗಿದೆ. ಇದರ ಮೊದಲ ಹೆಜ್ಜೆಯಾಗಿ ನಿನ್ನೆ ಎನ್ ಸಿಎ ಅಧಿಕಾರಿಗಳೊಂದಿಗೆ ಲಕ್ಷ್ಮಣ್ ಮಾತುಕತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

IPL 2026: ಆರ್ ಸಿಬಿ ಬೆಂಗಳೂರಿನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ

IND vs NZ: ಟೀಂ ಇಂಡಿಯಾ, ನ್ಯೂಜಿಲೆಂಡ್ ಎರಡನೇ ಟಿ20 ಇಂದು, ಎಷ್ಟು ಗಂಟೆಗೆ ಆರಂಭ ನೋಡಿ

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಮುಂದಿನ ಸುದ್ದಿ
Show comments