Webdunia - Bharat's app for daily news and videos

Install App

ಹೆಂಡತಿ ಮಕ್ಕಳೊಂದಿಗೆ ಬೆಂಗಳೂರಿಗೆ ಶಿಫ್ಟ್ ಆಗಲಿರುವ ವಿವಿಎಸ್ ಲಕ್ಷ್ಮಣ್

Webdunia
ಗುರುವಾರ, 18 ನವೆಂಬರ್ 2021 (08:50 IST)
ಮುಂಬೈ: ಟೀಂ ಇಂಡಿಯಾಗೆ ಯುವ ಆಟಗಾರರನ್ನು ಸಿದ್ಧಪಡಿಸಿ ಕೊಡುವ ಬೆಂಗಳೂರಿನ ಎನ್ ಸಿಎಗೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈಗ ಭಾರತೀಯ ಕ್ರಿಕೆಟ್ ಸುರಕ್ಷಿತ ಕೈಗಳಲ್ಲಿದೆ. ಟೀಂ ಇಂಡಿಯಾ ಕೋಚ್ ಆಗಿ ದ್ರಾವಿಡ್ ಮತ್ತು  ಯುವ ಆಟಗಾರರನ್ನು ತರಬೇತು ಮಾಡುವ ಎನ್ ಸಿಎ ಲಕ್ಷ್ಮಣ್ ಸುಪರ್ದಿಗೊಳಪಡಲಿದೆ. ಇದರಿಂದ ಭಾರತ ಕ್ರಿಕೆಟ್ ಗೆ ಒಳಿತಾಗಲಿದೆ ಎಂದು ಹೇಳಿದ್ದಾರೆ.

‘ವಿವಿಎಸ್ ಲಕ್ಷ್ಮಣ್ ಗೆ ತಮ್ಮ ಆದಾಯದಲ್ಲಿ ಕಡಿತವಾಗಬಹುದು ಎಂದು ಗೊತ್ತಿದ್ದರೂ ಭಾರತ ಕ್ರಿಕೆಟ್ ನ ಹಿತದೃಷ್ಟಿಯಿಂದ ಎನ್ ಸಿಎ ಹುದ್ದೆ ಒಪ್ಪಿಕೊಂಡರು. ಅವರೀಗ ಹೆಂಡತಿ ಮಕ್ಕಳ ಸಮೇತ ಬೆಂಗಳೂರಿಗೆ ಶಿಫ್ಟ್ ಆಗಬೇಕು. ಅವರ ಮಕ್ಕಳನ್ನು ಬೆಂಗಳೂರಿನ ಶಾಲೆಗೆ ಸೇರಿಸಬೇಕಾಗುತ್ತದೆ. ಇಂತಹ ಎಲ್ಲಾ ಸಮಸ್ಯೆಗಳಿದ್ದರೂ ಭಾರತೀಯ ಕ್ರಿಕೆಟ್ ಹಿತದೃಷ್ಟಿಯಿಂದ ಅವರು ಈ ತ್ಯಾಗಕ್ಕೆ ಸಿದ್ಧವಾಗಿದ್ದಾರೆ’ ಎಂದು ಗಂಗೂಲಿ ತಮ್ಮ ಹಳೆಯ ಸಹ ಆಟಗಾರನ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments