ಟೀಂ ಇಂಡಿಯಾದಲ್ಲಿ ಬದಲಾವಣೆ: ಜಾಫರ್ ನೀಡಿದ ಸಲಹೆ ಸ್ವೀಕರಿಸ್ತಾರಾ ಕೊಹ್ಲಿ?

Webdunia
ಭಾನುವಾರ, 28 ಮಾರ್ಚ್ 2021 (09:10 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯ ಸೋತಿರುವ ಟೀಂ ಇಂಡಿಯಾಗೆ ಈಗ ಅಂತಿಮ ಏಕದಿನ ಗೆಲ್ಲಲೇಬೇಕಾದ ಪರಿಸ್ಥಿತಿ ಬಂದಿದೆ.


ಸರಣಿ ಈಗ 1-1 ರಿಂದ ಸಮಬಲವಾಗಿದ್ದು, ಇಂದು ಎರಡೂ ತಂಡಕ್ಕೆ ಮಾಡು ಇಲ್ಲವೇ ಮಡಿ ಸ್ಥಿತಿ. ಕಳೆದ ಕೆಲವು ದಿನಗಳಿಂದ ತಂಡದ ಆಯ್ಕೆ ವಿಚಾರದಲ್ಲಿ ನಾಯಕ ಕೊಹ್ಲಿ ಟೀಕೆಗೊಳಗಾಗುತ್ತಲೇ ಇದ್ದಾರೆ.

ಈ ನಡುವೆ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ವಿರಾಟ್ ಕೊಹ್ಲಿಗೆ ತಂಡದಲ್ಲಿ ಕೆಲವು ಬದಲಾವಣೆ ಮಾಡಲು ಸಲಹೆ ನೀಡಿದ್ದಾರೆ. ತಮ್ಮ ಎಂದಿನ ಒಗಟಿನ ಶೈಲಿಯಲ್ಲಿ ಜಾಫರ್ ಕೊಹ್ಲಿಗೆ ಟ್ವಿಟರ್ ಮೂಲಕ ಸಲಹೆ ನೀಡಿದ್ದಾರೆ. ‘ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಸೂರ್ಯಕುಮಾರ್ ಯಾದವ್ ರನ್ನು ಆಡುವ ಬಳಗಕ್ಕೆ ಸೇರಿಸಿಕೊಂಡರೆ ಗೆಲ್ಲಬಹುದು ಎಂದು ಜಾಫರ್ ಒಗಟಿನ ರೂಪದಲ್ಲಿ ಕೊಹ್ಲಿಗೆ ಸುಳಿವು ನೀಡಿದ್ದಾರೆ. ಆದರೆ ಕೊಹ್ಲಿ ಅಂತಿಮವಾಗಿ ತಂಡಕ್ಕೆ ಏನು ಮೇಜರ್ ಸರ್ಜರಿ ಮಾಡಲಿದ್ದಾರೆ ಎಂದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs SAW: ಭಾರತ ಮಹಿಳೆಯರ ಚೊಚ್ಚಲ ವಿಶ್ವಕಪ್ ಗೆಲುವು, ರೋಹಿತ್ ಶರ್ಮಾ ಕಣ್ಣೀರು

INDW vs SAW: ವರ್ಮ, ಶರ್ಮ ಕಮಾಲ್, ಭಾರತ ಮಹಿಳೆಯರಿಗೆ ಚೊಚ್ಚಲ ವಿಶ್ವಕಪ್

IND vs AUS T20: ಕೊನೆಗೂ ಲಯಕ್ಕೆ ಬಂದ ಭಾರತ, ಸರಣಿ ಸಮಬಲ

ಶ್ರೀಕಾಕುಳಂ ಕಾಲ್ತುಳಿತ: ವೆಂಕಟೇಶ್ವರ್ ಸ್ವಾಮಿ ದೇವಸ್ಥಾನಕ್ಕೆ ಇಂದು ಭಕ್ತರಿಗಿಲ್ಲ ಎಂಟ್ರಿ

INDW vs SAW Final:ಫೈನಲ್ ಪಂದ್ಯಾಟಕ್ಕೆ ವರುಣನ ಆಗಮನ, ಟಾಸ್‌ ವಿಳಂಬ

ಮುಂದಿನ ಸುದ್ದಿ
Show comments