Webdunia - Bharat's app for daily news and videos

Install App

ತಾಳ್ಮೆ ಕಳೆದುಕೊಂಡ ಯುವರಾಜ್ ಸಿಂಗ್, ವಿರಾಟ್ ನಾಯಕತ್ವದ ಬಗ್ಗೆ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 6 ಜೂನ್ 2016 (14:17 IST)
ವಿರಾಟ್ ಕೊಹ್ಲಿ ಸಂಪೂರ್ಣವಾಗಿ ಭಾರತ ತಂಡದ ನಾಯಕರಾಗುವ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎನ್ನುವ ಸುದ್ದಿಗಾರರ ಪ್ರಶ್ನೆಗೆ ತಾಳ್ಮೆ ಕಳೆದುಕೊಂಡು, ನಾನು ಇಲ್ಲಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆಯೇ ಹೊರತು ಕ್ರಿಕೆಟ್ ಹೇಳಿಕೆ ನೀಡಲು ಅಲ್ಲ ಎಂದು ಗುಡುಗಿದ ಘಟನೆ ವರದಿಯಾಗಿದೆ. 
 
ಸ್ಮೈಲ್ ಫೌಂಡೇಶನ್ ಅನಾಥ ಮಕ್ಕಳ ಏಳಿಗೆಗಾಗಿ ಹಣ ದಾನವಾಗಿ ಪಡೆಯಲು ಆಯೋಜಿಸಿದ ಕಾರ್ಯಕ್ರಮಕ್ಕೆ ಭಾರತದ ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾದ ವಿರಾಟ್ ಕೊಹ್ಲಿ ಧರ್ಮಾರ್ಥ ಭೋಜನಕೂಟ ಏರ್ಪಡಿಸಿದ್ದರು.  
 
ಖ್ಯಾತ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಖ್ಯಾತ ಉದ್ಯಮಿದಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಉದಾರತೆಯನ್ನು ಮೆರೆದರು.
 
ಕಾರ್ಯಕ್ರಮ ಆರಂಭವಾಗುವ ಮುನ್ನ ನಡೆದ ಘಟನೆಯೊಂದನ್ನು ಯುವರಾಜ್ ಸಿಂಗ್ ಗಮನಿಸಲಿಲ್ಲ ಎನ್ನಲಾಗಿದೆ. 
 
ಟೀಂ ಇಂಡಿಯಾ ತಂಡದ ಸಂಪೂರ್ಣ ನಾಯಕತ್ವವನ್ನು ವಿರಾಟ್ ಕೊಹ್ಲಿಗೆ ವಹಿಸಿದಲ್ಲಿ ದೇಶದ ಕ್ರಿಕೆಟ್ ಭವಿಷ್ಯ ಉಜ್ವಲವಾಗಲಿದೆಯೇ ಎನ್ನುವ ಪ್ರಶ್ನೆಯಿಂದ ಸಿಡಿಮಿಡಿಗೊಂಡ ಯುವರಾಜ್ ಸಿಂಗ್, ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆಯೇ ಹೊರತು ಕ್ರಿಕೆಟ್ ಬಗ್ಗೆ ಮಾತನಾಡಲು ಅಲ್ಲ ಎಂದು ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಕಾಯದೆ ಬಿರುಗಾಳಿಯಂತೆ ಹೊರನಡೆದಿರುವುದು ಉಭಯ ಆಟಗಾರರಲ್ಲಿ ವೈಮನಸ್ಸು ಹೆಚ್ಚಾಗಿದೆಯೇ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಕಾಡುತ್ತಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments