Webdunia - Bharat's app for daily news and videos

Install App

ಬ್ಯಾಟಿಂಗ್ ಪಿಚ್ ಆಗಿರುವುದರಿಂದ ಬೌಲರುಗಳಿಗೆ ಸಹನೆ ಅಗತ್ಯ: ದೇವೇಂದ್ರ ಬಿಶೂ

Webdunia
ಶುಕ್ರವಾರ, 22 ಜುಲೈ 2016 (15:11 IST)
ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಬೌಲರುಗಳು ವಿಕೆಟ್ ಕಬಳಿಸುವುದಕ್ಕೆ ಸಹನೆಯಿಂದ ಇರಬೇಕು ಎಂದು ವೆಸ್ಟ್ ಇಂಡೀಸ್ ಲೆಗ್ ಸ್ಪಿನ್ನರ್ ದೇವೇಂದ್ರ ಬಿಶೂ ತಿಳಿಸಿದ್ದಾರೆ. ಮೊದಲದಿನದಾಟದಲ್ಲಿ ಪಿಚ್‌ಗಳು ಅಷ್ಟೇನು ಟರ್ನ್ ತೆಗೆದುಕೊಳ್ಳುವುದಿಲ್ಲ. ಮೂರು, ನಾಲ್ಕು ಮತ್ತು ಐದನೇ ದಿನ ಹೆಚ್ಚು ತಿರುವು ತೆಗೆದುಕೊಳ್ಳುತ್ತದೆ ಎಂದು ಬಿಶೂ ಹೇಳಿದರು.
 
ಬಿಶೂ ಮೂರು ವಿಕೆಟ್ ಕಬಳಿಸಿದ್ದರೆ, ಗ್ಯಾಬ್ರಿಯಲ್ ಶ್ರೇಷ್ಟ ಬೌಲಿಂಗ್ ಮಾಡಿದ್ದು ಓಪನರ್‌ಗಳಾದ ಶಿಖರ್ ಧವನ್ ಮತ್ತು ಮುರಳಿ ವಿಜಯ್ ವಿಕೆಟ್ ತೆಗೆದಿದ್ದಾರೆ. ಅವರು ಪ್ರತಿಯೊಂದು ಎಸೆತದಲ್ಲೂ ಅಪಾಯಕಾರಿಯಾಗಿ ಕಂಡಿದ್ದರು.
 
 ವೆಸ್ಟ್ ಇಂಡೀಸ್ ಕೇವಲ ನಾಲ್ಕು ಬೌಲರುಗಳನ್ನು ಆಯ್ಕೆ ಮಾಡುವ ಮೂಲಕ ತಪ್ಪೆಸಗಿದೆಯೇ ಎಂಬ ಪ್ರಶ್ನೆಗೆ, ಇಲ್ಲವೆಂದು ಉತ್ತರಿಸಿದರು.
 
 ಕೊಹ್ಲಿಯ ಶತಕ ಕುರಿತು ಬಿಶೂ ಹೆಚ್ಚು ಮಾತನಾಡಲಿಲ್ಲ. ಅವರಿಗೆ ಬೌಲ್ ಮಾಡುವುದು ಸವಾಲೇನೂ ಅಲ್ಲ.  ಅಂತಿಮವಾಗಿ ಇದು ಇದು ಕ್ರಿಕೆಟ್ ಆಗಿರುವುದರಿಂದ ನಾವು ಸಹನೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಒಳ್ಳೆಯ ಮತ್ತು ಕೆಟ್ಟ ದಿನಗಳು ಇರುತ್ತದೆ. ನಾವು ತಂಡವಾಗಿ ಮುಂದಕ್ಕೆ ಸಾಗಬೇಕು ಎಂದು ಹೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

IND vs ENG: ಭಾರತ ವರ್ಸಸ್ ಇಂಗ್ಲೆಂಡ್ ಟೆಸ್ಟ್, ಲಾರ್ಡ್ ಪಿಚ್ ರಿಪೋರ್ಟ್, ಟೀಂ ಇಂಡಿಯಾ

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಮುಂದಿನ ಸುದ್ದಿ
Show comments